Wednesday, October 23, 2024
Wednesday, October 23, 2024

ಹೊಸಬೆಳಕು ಸೇವಾಶ್ರಮಕ್ಕೆ ಭೇಟಿ

ಹೊಸಬೆಳಕು ಸೇವಾಶ್ರಮಕ್ಕೆ ಭೇಟಿ

Date:

ಕಾರ್ಕಳ, ಸೆ.2: ಕಾರ್ಕಳ ಜ್ಞಾನಸುಧಾ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಹೊಸಬೆಳಕು ಸೇವಾಶ್ರಮಕ್ಕೆ ಭೇಟಿ ನೀಡಲಾಯಿತು. ವಿದ್ಯಾರ್ಥಿಗಳು ಆಶ್ರಮದ ವಾಸಿಗಳಿಗೆ ತಾವು ತಂದ ದಿನಸಿ ಸಾಮಾಗ್ರಿಗಳನ್ನು ನೀಡಿದರು. ವಿವಿಧ ಆಟಗಳು, ಗಾನ-ನೃತ್ಯದ ಮೂಲಕ ಮನರಂಜಿಸಿದರು.

ಹೊಸಬೆಳಕು ಸೇವಾ ಟ್ರಸ್ಟ್ನ ಮುಖ್ಯಸ್ಥೆ ತನುಲಾ ತರುಣ್, ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ಉಪಪ್ರಾಂಶುಪಾಲ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ ಕೆ., ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ರಾ,ಸೇ.ಯೋ.ಯಕಾರ್ಯಕ್ರಮಾಧಿಕಾರಿ ರವಿ ಜಿ., ವಾಣಿಜ್ಯ ವಿಭಾಗದ ಉಪನ್ಯಾಸಕ ಶೈಲೇಶ್ ಶೆಟ್ಟಿ, ಬೋಧಕರಾದ ಸಂಗೀತಾ ಕುಲಾಲ್, ಸುಮಿತ್ರಾ, ಕೀರ್ತಿ ಆಚಾರ್ಯ, ಶಮಿತಾ, ವಿಲ್ಮಾಪ್ರಿಯಾ, ಸಂತೋಷ್ ನೆಲ್ಲಿಕಾರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!