Wednesday, September 9, 2026
Wednesday, September 9, 2026

ಹೊಸಬೆಳಕು ಸೇವಾಶ್ರಮಕ್ಕೆ ಭೇಟಿ

ಹೊಸಬೆಳಕು ಸೇವಾಶ್ರಮಕ್ಕೆ ಭೇಟಿ

Date:

ಕಾರ್ಕಳ, ಸೆ.2: ಕಾರ್ಕಳ ಜ್ಞಾನಸುಧಾ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಹೊಸಬೆಳಕು ಸೇವಾಶ್ರಮಕ್ಕೆ ಭೇಟಿ ನೀಡಲಾಯಿತು. ವಿದ್ಯಾರ್ಥಿಗಳು ಆಶ್ರಮದ ವಾಸಿಗಳಿಗೆ ತಾವು ತಂದ ದಿನಸಿ ಸಾಮಾಗ್ರಿಗಳನ್ನು ನೀಡಿದರು. ವಿವಿಧ ಆಟಗಳು, ಗಾನ-ನೃತ್ಯದ ಮೂಲಕ ಮನರಂಜಿಸಿದರು.

ಹೊಸಬೆಳಕು ಸೇವಾ ಟ್ರಸ್ಟ್ನ ಮುಖ್ಯಸ್ಥೆ ತನುಲಾ ತರುಣ್, ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ಉಪಪ್ರಾಂಶುಪಾಲ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ ಕೆ., ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ರಾ,ಸೇ.ಯೋ.ಯಕಾರ್ಯಕ್ರಮಾಧಿಕಾರಿ ರವಿ ಜಿ., ವಾಣಿಜ್ಯ ವಿಭಾಗದ ಉಪನ್ಯಾಸಕ ಶೈಲೇಶ್ ಶೆಟ್ಟಿ, ಬೋಧಕರಾದ ಸಂಗೀತಾ ಕುಲಾಲ್, ಸುಮಿತ್ರಾ, ಕೀರ್ತಿ ಆಚಾರ್ಯ, ಶಮಿತಾ, ವಿಲ್ಮಾಪ್ರಿಯಾ, ಸಂತೋಷ್ ನೆಲ್ಲಿಕಾರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!