Sunday, February 23, 2025
Sunday, February 23, 2025

ಪರ್ಕಳ: ಬೀದಿ ದೀಪ ಉದ್ಘಾಟನೆ

ಪರ್ಕಳ: ಬೀದಿ ದೀಪ ಉದ್ಘಾಟನೆ

Date:

ಪರ್ಕಳ, ಸೆ.5: ಉಡುಪಿ ನಗರಸಭಾ ವ್ಯಾಪ್ತಿಯ ಮಣಿಪಾಲ ಪರ್ಕಳ ಮುಖ್ಯರಸ್ತೆಯಲ್ಲಿ ನೂತನವಾಗಿ ಅಳವಡಿಸಿದ ಬೀದಿ ದೀಪದ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಗೌರಿ ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಬೀದಿ ದೀಪದ ಉದ್ಘಾಟನೆಯನ್ನು ನೆರವೇರಿಸುವ ಮೂಲಕ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಉಡುಪಿ ಕರಾವಳಿ ಬೈಪಾಸಿನಿಂದ ಪರ್ಕಳ ಗಡಿಭಾಗದ ವರೆಗೆ ದಾರಿ ದೀಪ ವ್ಯವಸ್ಥೆ ಪೂರ್ಣಗೊಂಡಿದ್ದು ಸುಗಮ ಸಂಚಾರಕ್ಕೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು. ಸುಮಾರು 1 ಕೋಟಿ ವೆಚ್ಚದಲ್ಲಿ ಮಣಿಪಾಲ ಎಂಐಟಿ ಬಳಿಯಿಂದ ಪರ್ಕಳ ನಗರಸಭೆಯ ಗಡಿ ಭಾಗದವರೆಗೆ 117 ಬೀದಿ ದೀಪಗಳನ್ನು ಉಡುಪಿ ನಗರಸಭೆ ಮತ್ತು ಭಾರಧ್ವಜ್ ಎಂಟರ್ಪ್ರೈಸಸ್ ಸಹಭಾಗಿತ್ವದಲ್ಲಿ ಅಳವಡಿಸಲಾಗಿದೆ.

ಉಡುಪಿ ನಗರಸಭಾ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಸುಮಿತ್ರಾ ನಾಯಕ್, ಅಶ್ವಿನಿ ಅರುಣ್, ವಿಜಯಲಕ್ಷ್ಮೀ, ಮಂಜುನಾಥ ಮಣಿಪಾಲ, ಬಾಲಕೃಷ್ಣ ಶೆಟ್ಟಿ, ಟಿ. ಜಿ. ಹೆಗ್ಡೆ, ಹರೀಶ್ ಶೆಟ್ಟಿ, ಗಿರಿಧರ ಆಚಾರ್ಯ, ಗಿರೀಶ್ ಅಂಚನ್, ಯೋಗೀಶ್ ಸಾಲ್ಯಾನ್, ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಸ್ಥಳೀಯ ಮುಖಂಡರಾದ ದಿಲೀಪ್ ಹೆಗ್ಡೆ, ಹೇಮಂತ ಕುಮಾರ್ ಯು., ದೇವು ಪೂಜಾರಿ, ಅಕ್ಷಿತ್ ಶೆಟ್ಟಿ ಹೆರ್ಗ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!