Friday, September 20, 2024
Friday, September 20, 2024

ಅಂಬಾಗಿಲು-ಗುಂಡಿಬೈಲು ಮಾರ್ಗ ಬಳಸುವಂತೆ ಮನವಿ

ಅಂಬಾಗಿಲು-ಗುಂಡಿಬೈಲು ಮಾರ್ಗ ಬಳಸುವಂತೆ ಮನವಿ

Date:

ಉಡುಪಿ, ಸೆ.19: ಅಂಬಾಗಿಲು ಗುಂಡಿಬೈಲ್ ನಿಂದ ಉಡುಪಿಗೆ ಹೋಗುವ ಪರವಾನಿಗೆ ಇದ್ದರೂ, ಈ ಮಾರ್ಗದಲ್ಲಿ ಹೋಗದ ಬಸ್ಸುಗಳನ್ನು ತಡೆದು ಗುಂಡಿಬೈಲು ಮಾರ್ಗ ಬಳಸುವಂತೆ ಮನವಿ ಮಾಡಲಾಯಿತು. ಬಸ್ಸುಗಳು ಅಂಬಾಗಿಲು ನಿಟ್ಟೂರು ಬನ್ನಂಜೆಯಿಂದ ಉಡುಪಿಗೆ ಹಾದು ಹೋಗುತ್ತಿದ್ದವು, ಆದ್ದರಿಂದ ಅಂಬಾಗಿಲು ಗುಂಡಿಬೈಲಿನ ಜನರಿಗೆ 15 ವರ್ಷಗಳಿಂದ ಬಸ್ಸಿನ ಸಮಸ್ಯೆ ಕಾಡುತ್ತಿತ್ತು ಹಾಗಾಗಿ ಬುಧವಾರ ಬೆಳಿಗ್ಗೆ ಬಸ್ಸುಗಳನ್ನು ಅಂಬಾಗಿಲು ಜಂಕ್ಷನ್ ನಲ್ಲಿ ನಿಲ್ಲಿಸಿ ಬಸ್ಸುಗಳಿಗೆ ನಾಮಫಲಕ ಅಳವಡಿಸಿ ಬಸ್ ಸಿಬ್ಬಂದಿಯೊಂದಿಗೆ ಇನ್ನು ಮುಂದೆ ಗುಂಡಿಬೈಲು ಕಲ್ಸಂಕದಿಂದ ಉಡುಪಿಗೆ ಹಾದು ಹೋಗಬೇಕಾಗಿ ವಿನಂತಿಸಿಕೊಳ್ಳಲಾಯಿತು.

ಆರ್ ಟಿ ಓ ಅಧಿಕಾರಿಗಳು, ನಗರಸಭಾ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಕಕ್ಕುಂಜೆ ವಾರ್ಡಿನ ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಕರಂಬಳ್ಳಿ ವಾರ್ಡ್ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!