Sunday, September 22, 2024
Sunday, September 22, 2024

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

Date:

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ವತಿಯಿಂದ ಸರ್ಕಾರಿ ಬಾಲಕಿಯರ ಪ.ಪೂ ಕಾಲೇಜು ಇಲ್ಲಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ಸಹಕಾರಿಯಾಗುವಂತೆ ಸುಮಾರು 13 ಸಾವಿರ ರೂ ಮೊತ್ತದ ಪುಸ್ತಕಗಳನ್ನು ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ರವರಿಗೆ ಹಸ್ತಾಂತರಿಸಲಾಯಿತು. ಖ್ಯಾತ ಸಾಹಿತಿ ಕು.ಗೋ ರವರು ಪುಸ್ತಕಗಳನ್ನು ನೀಡಿದ್ದರು. ಕಸಾಪ ಉಡುಪಿ ತಾ.ಅಧ್ಯಕ್ಷ ರವಿರಾಜ್ ಹೆಚ್.ಪಿ ಪುಸ್ತಕಗಳನ್ನು ಹತ್ತಾಂತರಿಸಿದರು. ಉಪನ್ಯಾಸಕಿ, ಸಾಹಿತಿ ಸುಧಾ ಅಡುಕಳ, ತಾಲೂಕು ಗೌ.ಕಾರ್ಯದರ್ಶಿ ರಂಜಿನಿ ವಸಂತ್, ಮನೆಯೇ ಗ್ರಂಥಾಲಯ ಅಭಿಯಾನ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು, ಸಾಮಾಜಿಕ ಜಾಲತಾಣ ಪ್ರಮುಖ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ವಸಂತ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...
error: Content is protected !!