Sunday, September 22, 2024
Sunday, September 22, 2024

2ನೇ ಹಂತದ ಕಾಂಪೋಸ್ಟ್ ಡ್ರಮ್ ಮತ್ತು ಉಚಿತ ತರಕಾರಿ ಬೀಜ ವಿತರಣೆ ಕಾರ್ಯಕ್ರಮ

2ನೇ ಹಂತದ ಕಾಂಪೋಸ್ಟ್ ಡ್ರಮ್ ಮತ್ತು ಉಚಿತ ತರಕಾರಿ ಬೀಜ ವಿತರಣೆ ಕಾರ್ಯಕ್ರಮ

Date:

ಮಲ್ಪೆ: ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ, ದಿವ್ಯಾಂಗ ರಕ್ಷಣಾ ಸಮಿತಿ ಕೊಡವೂರು, ಯುವ ಸಂಘ ಕೊಪ್ಪಲತೋಟ, ಉಡುಪಿ ನಗರಸಭೆ ಮತ್ತು ಸಾಹಸ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ಮನೆಯ ಹಸಿ ಕಸವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಉಚಿತ ಕಾಂಪೋಸ್ಟ್ ಡ್ರಮ್ ಮತ್ತು ಉಚಿತ ತರಕಾರಿ ಬೀಜ ವಿತರಣೆ ಕಾರ್ಯಕ್ರಮ ಕೊಪ್ಪಲತೋಟ ಯುವ ಸಂಘದಲ್ಲಿ ನಡೆಯಿತು.

ಯುವ ಸಂಘದ ಅಧ್ಯಕ್ಷರಾದ ಜನಾರ್ಧನ ಮೆಂಡನ್, ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ಸಾಹಸ್ ಸಂಸ್ಥೆಯ ವಿಶಾಲ ದೇವಾಡಿಗ, ವರುಣ್, ಸರೋಜಾ, ಪ್ರದೀಪ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!