Wednesday, October 2, 2024
Wednesday, October 2, 2024

ಕ್ವಿಜ್‌: ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಕ್ವಿಜ್‌: ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

Date:

ಉಡುಪಿ, ಅ.1: ಅಂತರಾಷ್ಟ್ರೀಯ ಹೃದಯ ದಿನಾಚರಣೆಯ ಅಂಗವಾಗಿ ಆದರ್ಶ ಸಮೂಹ ಸಂಸ್ಥೆಗಳು ಮತ್ತು ಆದರ್ಶ ಆಸ್ಪತ್ರೆ ಉಡುಪಿ ಇವರ ಆಶ್ರಯದಲ್ಲಿ ನಡೆದ ಕ್ವಿಜ್‌ನಲ್ಲಿ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅನಮಯ ಯೋಗೀಶ್ ದಿವಾಕರ್ ಮತ್ತು ಅನಿರುದ್ಧ್ ರವಿರಾಜ್ ಉಡುಪ ಇವರು ದ್ವಿತೀಯ ಸ್ಥಾನ ಪಡೆದು ರೂ.೨೦೦೦ ನಗದು ಪುರಸ್ಕಾರ ಪಡೆದಿರುತ್ತಾರೆ. ಇವರನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.3 ರಿಂದ 11: ಬೆಳ್ಮಣ್ಣು ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಬೆಳ್ಮಣ್ಣು, ಅ.1: ಇತಿಹಾಸ ಪ್ರಸಿದ್ಧ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಕ್ಟೋಬರ್...

ಪುಸ್ತಕ ಓದಿ ಬಹುಮಾನ ಗೆಲ್ಲಿ

ಉಡುಪಿ, ಅ.1: ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ...

ಥ್ರೋಬಾಲ್: ಶಮಿತ್ ಖಾರ್ವಿ ರಾಜ್ಯಮಟ್ಟಕ್ಕೆ

ಉಡುಪಿ, ಅ.1: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಹಿಂದೂ...

ಪ್ರತಿಯೊಬ್ಬರು ಹಿರಿಯ ನಾಗರಿಕರನ್ನು ಪ್ರೀತಿ-ಸಹಾಭೂತಿಯಿಂದ ಕಾಣಬೇಕು: ಕಿರಣ್ ಎಸ್ ಗಂಗಣ್ಣವರ್

ಉಡುಪಿ, ಅ.1: ಸಮಾಜದಲ್ಲಿ ಹಿರಿಯರಿಗೆ ಅವರದ್ದೆ ಆದ ಗೌರನೀಯ ಹಾಗೂ ಪೂಜ್ಯ...
error: Content is protected !!