Wednesday, July 29, 2026
Wednesday, July 29, 2026

ಅ.6: ಶಿರ್ವ ಮಾಣಿಬೆಟ್ಟು ಐತಿಹಾಸಿಕ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಅ.6: ಶಿರ್ವ ಮಾಣಿಬೆಟ್ಟು ಐತಿಹಾಸಿಕ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

Date:

ಉಡುಪಿ, ಅ.3: ಶಿರ್ವ ಗ್ರಾಮ ವ್ಯಾಪ್ತಿಯಲ್ಲಿ ಬರುವ ಏಕೈಕ ಮತ್ತು ಮಾಣಿಬೆಟ್ಟು ಪ್ರದೇಶದ ಐತಿಹಾಸಿಕ ಮಹತ್ವವನ್ನು ಸಾರುವ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮವನ್ನು “ಪ್ರಾಚ್ಯ: ತೌಳವ ಕರ್ಣಾಟ” ಎಂಬ ಶೀರ್ಷಿಕೆಯಡಿಯಲ್ಲಿ ಅಕ್ಟೋಬರ್ 6 ಭಾನುವಾರ ಶ್ರೀನಿಕೇತನ ವಸ್ತುಸಂಗ್ರಹಾಲಯ ‌& ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ‌ಪೀಠ-ಕುಕ್ಕೆ ಸುಬ್ರಹ್ಮಣ್ಯ, ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ ಹಾಗೂ‌ ಉಡುಪಿಗೆ ಬನ್ನಿ ಯೂಟ್ಯೂಬ್ ಚಾನೆಲ್ ಇದರ ಜಂಟಿ ಸಹಯೋಗದಲ್ಲಿ ನಡೆಯಲಿದೆ. ಸುಮಾರು 14-15ನೆ ಶತಮಾನಕ್ಕೆ ಸೇರುವ ಈ ಪುಷ್ಕರಣಿಯ ಸ್ವಚ್ಚತಾ ಕಾರ್ಯಕ್ರಮಕ್ಕೆ ಸ್ಥಳೀಯರ, ಇತಿಹಾಸ ಆಸಕ್ತರ ಹಾಗೂ ಉತ್ಸಾಹಿ ವಿದ್ಯಾರ್ಥಿಗಳ ಸಹಕಾರವನ್ನು ಅಪೇಕ್ಷಿಸಲಾಗಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!