Monday, October 7, 2024
Monday, October 7, 2024

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

Date:

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ ನೀಡುವ 2024ನೇ ಸಾಲಿನ ‘ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ’ಗೆ ಉಡುಪಿಯ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಅಕ್ಕ ಕೇಳವ್ವ’ ಆಧುನಿಕ ವಚನಗಳ ಕೃತಿ ಪಾತ್ರವಾಗಿದೆ. ಪ್ರಶಸ್ತಿಯು 20,000 ನಗದು ಒಳಗೊಂಡಿದೆ. ನವೆಂಬರ್ 18ರಂದು ಬೆಂಗಳೂರಿನ ರಮಣಶ್ರೀ ಹೋಟೆಲ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೊ. ನಿರಂಜನ ಚೋಳಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ನೀರಿನಲ್ಲಿ ಜೀವಿಸುವ ಪಕ್ಷಿಗಳ ಅಂಚೆ ಚೀಟಿ ಪ್ರದರ್ಶನ

ಬಾರಕೂರು, ಅ. 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ

ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...

ಹೂವಿನ ಕೋಲು ಕಲೆ ಮನೆ ಮನದಲ್ಲಿ ಪಸರಿಸಲಿ: ಯಕ್ಷಗುರು ದೇವದಾಸ್ ರಾವ್ ಕೂಡ್ಲಿ

ಕೋಟ, ಅ.6: ಹೂವಿನ ಕೋಲು ಕಲೆ ಮನೆ ಮನದಲ್ಲೂ ಸದಾಕಾಲ ಪಸರಿಸುತ್ತಾ...
error: Content is protected !!