Saturday, March 1, 2025
Saturday, March 1, 2025

ಬೆಳ್ಳಂಬೆಳಗ್ಗೆ ಉಡುಪಿ ನಗರಸಭೆ ಕಾರ್ಯಾಚರಣೆ

ಬೆಳ್ಳಂಬೆಳಗ್ಗೆ ಉಡುಪಿ ನಗರಸಭೆ ಕಾರ್ಯಾಚರಣೆ

Date:

ಉಡುಪಿ: ಉಡುಪಿ ಜಾಮಿಯಾ ಮಸೀದಿ ಬಳಿ ಅಕ್ರಮವಾಗಿ ಕಾರ್ಯಚರಿಸುತ್ತಿದ್ದ ಹೊಟೇಲ್ ಸಹಿತ ಎರಡು ಹೊಟೇಲ್ ಗಳನ್ನು ಶನಿವಾರ ಬೆಳಿಗ್ಗೆ ಉಡುಪಿ ನಗರಸಭೆ ಅಧಿಕಾರಿಗಳು ಪೌರಾಯುಕ್ತ ಡಾ. ಉದಯ ಶೆಟ್ಟಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ತೆರವುಗೊಳಿಸಿದ್ದಾರೆ.

ನಿಯಮಗಳನ್ನು ಉಲ್ಲಂಘನೆ ಮಾಡಿ ಝಾರಾ ಮತ್ತು ಝೈತೂನ್ ಹೆಸರಿನ ಹೊಟೇಲ್ ಅಕ್ರಮವಾಗಿ ಕಾರ್ಯವೆಸಗುತ್ತಿದ್ದ ಹಿನ್ನಲೆಯಲ್ಲಿ ನ್ಯಾಯಾಲಯ ಅವುಗಳನ್ನು ತೆರವುಗೊಳಿಸಲು ಸೂಚಿಸಿತ್ತು. ಆದರೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಇತ್ತೀಚೆಗೆ ನಗರಸಭಾ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ, ಫೆ.27: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು-ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು (ಕೊಕ್ಕರ್ಣೆ- ನಾಲ್ಕೂರು ರಸ್ತೆ)...

ಹೀಟ್ ವೇವ್ (ಶಾಖದ ಹೊಡೆತ): ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ-ಸೂಚನೆಗಳು

ಉಡುಪಿ, ಫೆ.27: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ...

ಮಲಬಾರ್ ವಿಶ್ವರಂಗ ಪುರಸ್ಕಾರಕ್ಕೆ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಉಡುಪಿ, ಫೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್...

ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗ ಅಧ್ಯಕ್ಷರಾಗಿ ಉದಯ ನಾಯ್ಕ್ ಆಯ್ಕೆ

ಉಡುಪಿ, ಫೆ.27: ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗಕ್ಕೆ...
error: Content is protected !!