Friday, February 28, 2025
Friday, February 28, 2025

ಉಡುಪಿ ಜಿಲ್ಲಾ ಫೈನಾನ್ಸ್ ಅಸೋಸಿಯೇಶನ್ ಮಹಾಸಭೆ

ಉಡುಪಿ ಜಿಲ್ಲಾ ಫೈನಾನ್ಸ್ ಅಸೋಸಿಯೇಶನ್ ಮಹಾಸಭೆ

Date:

ಉಡುಪಿ: ಉಡುಪಿ ಜಿಲ್ಲಾ ಫೈನಾನ್ಸ್ ಅಸೋಸಿಯೇಶನ್ (ರಿ.) ಉಡುಪಿ ಇದರ ಮಹಾಸಭೆ ಹೊಟೇಲ್ ವೇದಾಂತ್ (ರಾಮಕೃಷ್ಣ) ಉಡುಪಿಯಲ್ಲಿ ನಡೆಯಿತು. ಹಿಂದಿನ ಅಧ್ಯಕ್ಷರಾದ ದಿ. ಎಡ್ವರ್ಡ್ ಸುಮಿತ್ರರವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಿ ಮುಂದಿನ ಎರಡು ವರ್ಷಗಳ ಅವಧಿಗೆ ಕಾರ್ಯಕಾರಿಯನ್ನು ರಚಿಸಲಾಯಿತು.

ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ರವಿರಾಜ ಅಲೆವೂರು, ಉಪಾಧ್ಯಕ್ಷರಾಗಿ ಶಿರಿಯಾರ ವಾಸುದೇವ ಆಚಾರ್ಯ, ಕಾರ್ಯದರ್ಶಿಯಾಗಿ ಸತೀಶ್ ಹೆಗ್ಡೆ ಉಡುಪಿ, ಕೋಶಾಧಿಕಾರಿಯಾಗಿ ನಂದಕುಮಾರ ಕಾರ್ಕಳ ಆಯ್ಕೆಯಾದರು.

ಉಡುಪಿ ಜಿಲ್ಲೆಯ ಎಲ್ಲಾ ಫೈನಾನ್ಸ್ ನವರು ಹಾಜರಿದ್ದರು. ಕಾರ್ಯಕ್ರಮವನ್ನು ನಾಗರಾಜ ಉಪಾಧ್ಯಾಯ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ, ಫೆ.27: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು-ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು (ಕೊಕ್ಕರ್ಣೆ- ನಾಲ್ಕೂರು ರಸ್ತೆ)...

ಹೀಟ್ ವೇವ್ (ಶಾಖದ ಹೊಡೆತ): ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ-ಸೂಚನೆಗಳು

ಉಡುಪಿ, ಫೆ.27: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ...

ಮಲಬಾರ್ ವಿಶ್ವರಂಗ ಪುರಸ್ಕಾರಕ್ಕೆ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಉಡುಪಿ, ಫೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್...

ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗ ಅಧ್ಯಕ್ಷರಾಗಿ ಉದಯ ನಾಯ್ಕ್ ಆಯ್ಕೆ

ಉಡುಪಿ, ಫೆ.27: ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗಕ್ಕೆ...
error: Content is protected !!