Sunday, October 13, 2024
Sunday, October 13, 2024

ಮಾತೃಹೃದಯಿ ರತನ್ ಟಾಟಾ

ಮಾತೃಹೃದಯಿ ರತನ್ ಟಾಟಾ

Date:

ಗಣಿತನಗರ, ಅ.13: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಗಲಿದ ಉದ್ಯಮ ಸಂತ, ಮಾತೃ ಹೃದಯಿ ಉದ್ಯಮಿ, ಟಾಟಾ ಸಮೂಹ ಸಂಸ್ಥೆಗಳ ಮಾಜಿ ಮುಖ್ಯಸ್ಥ ರತನ್ ಟಾಟಾ ಅವರಿಗೆ ನುಡಿನಮನವನ್ನು ಸಲ್ಲಿಸಲಾಯಿತು. ರತನ್ ಟಾಟಾರ ಜೀವನ ಗಾಥೆಯನ್ನು ಖ್ಯಾತ ವಾಗ್ಮಿ ರಾಜೇಂದ್ರ ಭಟ್ ಕೆ. ಪ್ರಸ್ತುತಪಡಿಸಿ ನುಡಿ ನಮನ ಸಲ್ಲಿಸಿದರು. ಇದೇ ಸಂದರ್ಭ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ.ಸುಧಾಕರ್, ಟ್ರಸ್ಟಿ ಅನಿಲ್ ಕುಮಾರ್ ಜೈನ್, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ನಿರ್ವಹಣಾಧಿಕಾರಿ ದಿನೇಶ್ ಎಂ.ಕೊಡವೂರ್, ಉಪಪ್ರಾಂಶುಪಾಲರುಗಳಾದ ಸಾಹಿತ್ಯ ಮತ್ತು ಉಷಾ ರಾವ್ ಯು ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ ಕೆ. ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತ ದೀವಿಗೆ 2024

ಕುಂದಾಪುರ, ಅ.13: ಶ್ರೀ ಶಾರದಾ ಕಾಲೇಜು ಬಸ್ಸೂರು ಕುಂದಾಪುರ ಇಲ್ಲಿನ ಕನ್ನಡ...

ಮನಸ್ಸಿನಲ್ಲಿ ಸಹಾನುಭೂತಿ ನೆಲೆಸಲಿ: ವಿವೇಕ್ ಆಳ್ವ

ವಿದ್ಯಾಗಿರಿ, ಅ.13: ಮನೋವಿಜ್ಞಾನ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಹಾನುಭೂತಿಯ ನೆಲೆಸಿರಬೇಕು ಎಂದು ಆಳ್ವಾಸ್...

ಒಟಿಟಿ ನಿಯಂತ್ರಿಸಲು ಕಠಿಣ ಕಾನೂನಿನ ಅಗತ್ಯವಿದೆ: ಆರ್.ಎಸ್.ಎಸ್. ಸರಸಂಘಚಾಲಕ್ ಮೋಹನ್ ಭಾಗವತ್

ನಾಗಪುರ, ಅ.13: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಜಯದಶಮಿ ಉತ್ಸವ ನಾಗಪುರದಲ್ಲಿ ಶನಿವಾರ...

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆ

ಮುಂಬೈ, ಅ.13: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್...
error: Content is protected !!