Monday, October 14, 2024
Monday, October 14, 2024

ಟೀಮ್ ಭವಾಬ್ಧಿ: ಗೋವಿನೆಡೆಗೆ ನಮ್ಮ ಕೊಡುಗೆ

ಟೀಮ್ ಭವಾಬ್ಧಿ: ಗೋವಿನೆಡೆಗೆ ನಮ್ಮ ಕೊಡುಗೆ

Date:

ಕೋಟ, ಅ.14: ಟೀಮ್ ಭವಾಬ್ಧಿ ಕೋಟತಟ್ಟು ಪಡುಕರೆ ವತಿಯಿಂದ ಗೋವಿನೆಡೆಗೆ ನಮ್ಮ ಕೊಡುಗೆಯ ಪ್ರಯುಕ್ತ ಪ್ರತಿ ವರ್ಷದಂತೆ ಉಡುಪಿ ಅಷ್ಠಮಠದ ಸೋದೆ ಮಠಕ್ಕೆ ಸಂಬಂಧಿಸಿದ ಕೋಟೇಶ್ವರ ಹೂವಿನಕೆರೆ ಗೋಶಾಲೆಗೆ 500 ಕೆ.ಜಿ ಪಶು ಆಹಾರವನ್ನು ನೀಡಲಾಯಿತು. ಟೀಮ್ ಭವಾಬ್ಧಿಯ ಅಧ್ಯಕ್ಷ ಸಂತೋಷ ತಿಂಗಳಾಯ, ಉಪಾಧ್ಯಕ್ಷರಾದ ಉದಯ್ ಬಂಗೇರ, ಸಂಯೋಜಕ ರವೀಂದ್ರ ತಿಂಗಳಾಯ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...

ಕುಂದಾಪುರ: ಮಳೆಯಿಂದ ಮನೆಗೆ ಹಾನಿ

ಉಡುಪಿ, ಅ.14: ಕಾರ್ಕಳದಲ್ಲಿ ಜಿಲ್ಲೆಯಲ್ಲಿಯೇ ಅತ್ಯಧಿಕ 31.3 ಮಿಮೀ ಮಳೆಯಾಗಿದೆ. ಕುಂದಾಪುರ-14...

ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರೂ ನೀಡಿ: ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

ಬೆಳಗಾವಿ, ಅ.13: ಸವದತ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶ್ರೀ ರೇಣುಕಾ...
error: Content is protected !!