Saturday, September 21, 2024
Saturday, September 21, 2024

ಮೊಗವೀರ ಯುವ ಸಂಘಟನೆ- ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಮೊಗವೀರ ಯುವ ಸಂಘಟನೆ- ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Date:

ಉಡುಪಿ: ನಾಡೋಜ ಡಾ. ಜಿ. ಶಂಕರ್ ರವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆಯ ಹಿರಿಯಡಕ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಹಿರಿಯಡಕದ ಮಾಧವ ಮಂಗಲ ಸಭಾಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆಯ ನಿಕಟಪೂರ್ವ ಅಧ್ಯಕ್ಷರಾದ ಶಿವರಾಮ್ ಕೆ. ಎಂ. ಕೋಟ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆಯ ಗೌರವ ಸಲಹಾ ಸಮಿತಿಯ ಸದಸ್ಯರಾದ ರಮೇಶ್ ವಿ. ಕುಂದರ್ ಕೋಟ, ದ.ಕ. ಜಿಲ್ಲಾ ಮಹಾಜನ ಸಂಘ ಉಚ್ಚಿಲ ಇದರ ಆಡಳಿತ ಸಮಿತಿ ಸದಸ್ಯರಾದ ರವೀಂದ್ರ ಶ್ರೀಯಾನ್, ಬಜೆ ಮೇಲ್ಸಾಲು ಮೊಗವೀರ ಸಂಘ (ರಿ.) ಹಿರಿಯಡಕ ಇದರ ಮಾಜಿ ಅಧ್ಯಕ್ಷರಾದ ಸುಂದರ್ ಕಾಂಚನ್, ಬಜೆ ಮೇಲ್ಸಾಲು ಮೊಗವೀರ ಸಂಘ (ರಿ.) ಹಿರಿಯಡಕ ಇದರ ಮಾಜಿ ಅಧ್ಯಕ್ಷರಾದ ಉದಯ ಬಂಗೇರ ಬಜೆ, ಕಾರ್ಯದರ್ಶಿ ಮಂಜುನಾಥ್ ಮದಗ ಮೊದಲಾದವರು ಉಪಸ್ಥಿತರಿದ್ದರು.

ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆಯ ಹಿರಿಯಡಕ ಘಟಕದ ಅಧ್ಯಕ್ಷರಾದ ವಿಜಯ ಮೆಂಡನ್ ರವರು ನೂತನ ಅಧ್ಯಕ್ಷರಾದ ಮಹೇಶ್ ಪುತ್ರನ್ ಹಿರೇಬೆಟ್ಟು ರವರಿಗೆ ಅಧಿಕಾರ ಹಸ್ತಾಂತರಿಸಿದರು. ಸುಮಾ ಕೊಂಡಾಡಿ ಸ್ವಾಗತಿಸಿ, ನವೀನ್ ಕೆ. ಶೆಟ್ಟಿಬೆಟ್ಟು ವಂದಿಸಿದರು. ಬಾಲಕೃಷ್ಣ ಬಿ. ಕೆ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!