Sunday, February 23, 2025
Sunday, February 23, 2025

ಗಂಗೊಳ್ಳಿಯಲ್ಲಿ ಗಮನ ಸೆಳೆದ ಅಯೋಧ್ಯಾ ರಾಮ ಮಂದಿರ ಟ್ಯಾಬ್ಲೋ

ಗಂಗೊಳ್ಳಿಯಲ್ಲಿ ಗಮನ ಸೆಳೆದ ಅಯೋಧ್ಯಾ ರಾಮ ಮಂದಿರ ಟ್ಯಾಬ್ಲೋ

Date:

ಕುಂದಾಪುರ, ಅ.15: ಗಂಗೊಳ್ಳಿಯ ಸಾರ್ವಜನಿಕ ಶ್ರೀ ಶಾರದೋತ್ಸವದ ಸುವರ್ಣ ಮಹೋತ್ಸವದ ಮೆರವಣಿಗೆಯಲ್ಲಿ ಗಂಗೊಳ್ಳಿಯ ಟೀಮ್ ವಿಶ್ವಸಾಗರ ಪ್ರದರ್ಶಿಸಿದ ಅಯೋಧ್ಯ ರಾಮ ಮಂದಿರದ ಟ್ಯಾಬ್ಲೋ ತನ್ನ ಸೌಂದರ್ಯದಿಂದ ಜನಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಧನುರ್ಧಾರಿ ರಾಮನ ಪ್ರತಿಕೃತಿ ಮತ್ತು ರಾಮ ಸ್ಮರಣೆಯ ಮೌಲಿಕ ನುಡಿಗಳ ಜೊತೆಯಲ್ಲಿಯೇ ಇತ್ತೀಚೆಗಷ್ಟೇ ನಿಧನರಾದ ಪ್ರಮಾಣಿಕತೆ ಮತ್ತು ಯಶಸ್ಸಿನ ಪ್ರೇರಕ ಶಕ್ತಿಯಾಗಿ ದೇಶದ ಅಭಿವೃದ್ಧಿಗೆ ಅಪಾರವಾದ ಮಹೋನ್ನತ ಕೊಡುಗೆಯನ್ನು ನೀಡಿದ ಅಪ್ರತಿಮ ದೇಶಪ್ರೇಮಿ ರತನ್ ಟಾಟಾ ಅವರ ಭಾವಚಿತ್ರವನ್ನು ಬಳಸಿಕೊಂಡು ಅಕ್ಷರ ರೂಪದ ನುಡಿ ನಮನಗಳನ್ನು ಸಲ್ಲಿಸಿದ್ದು ವಿಶೇಷವಾಗಿ ಗಮನ ಸೆಳೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!