Sunday, February 23, 2025
Sunday, February 23, 2025

ನೀರನ್ನು ಕುದಿಸಿ ಕುಡಿಯುವಂತೆ ಸೂಚನೆ

ನೀರನ್ನು ಕುದಿಸಿ ಕುಡಿಯುವಂತೆ ಸೂಚನೆ

Date:

ಉಡುಪಿ, ಅ.15: ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡ್‌ ಗಳಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂ, ಬಜೆ ನೀರು ಶುದ್ದೀಕರಣ ಘಟಕ (WTP) ಮಣಿಪಾಲ GSLR ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸುವುದರೊಂದಿಗೆ ಸದರಿ ನೀರಿನ ಮಾದರಿಯನ್ನು ಪ್ರತೀ ತಿಂಗಳಿಗೊಮ್ಮೆ ಪರೀಕ್ಷಿಸಿ, ನೀರು ಕುಡಿಯಲು ಯೋಗ್ಯವಾಗಿರುವ ಬಗ್ಗೆ ವರದಿಯನ್ನು ಪಡೆಯಲಾಗುತ್ತಿರುತ್ತದೆ. ಆದರೂ ಸಹ ಇತ್ತೀಚಿನ ದಿನಗಳಲ್ಲಿ ಅಕಾಲಿಕ ಮಳೆಯಿಂದಾಗಿ ನೀರಿನ ಬಣ್ಣ ಬದಲಾಗಿದ್ದು, ಸದರಿ ನೀರು ಕುಡಿಯಲು ಯೋಗ್ಯವಾಗಿದ್ದರೂ ಸಹ ಆರೋಗ್ಯದ ಹಿತದೃಷ್ಟಿಯಿಂದ ನೀರನ್ನು ಕುದಿಸಿ ಕುಡಿಯುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!