Friday, October 18, 2024
Friday, October 18, 2024

ಗೋವಿಗಾಗಿ ನಾವು ಅಭಿಯಾನದ 4ನೇ ಸರಣಿ ಕಾರ್ಯಕ್ರಮ

ಗೋವಿಗಾಗಿ ನಾವು ಅಭಿಯಾನದ 4ನೇ ಸರಣಿ ಕಾರ್ಯಕ್ರಮ

Date:

ಕೋಟ, ಅ.16: ಅನಾಥ ಗೋವುಗಳ ಆರೈಕೆ ಮಾಡುತ್ತಿರುವ ಗೋಶಾಲೆಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ ಜಯರಾಮ ಶೆಟ್ಟಿ ಹೇಳಿದರು. ಕೋಟತಟ್ಟು ಪಡುಕರೆಯಲ್ಲಿ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹುಟ್ಟುಹಬ್ಬದ ಅಂಗವಾಗಿ ನಾಗೇಂದ್ರ ಪುತ್ರನ್ ಸಾರಥ್ಯದಲ್ಲಿ ಗೋವಿಗಾಗಿ ನಾವು ಪ್ರಚಾರಕ್ಕಲ್ಲ ಪ್ರೇರಣೆಗಾಗಿ ೪ ನೇ ಸರಣಿ ಕಾರ್ಯಕ್ರಮವನ್ನು ಚಾಲನೆ ನೀಡಿ ಅವರು ಮಾತನಾಡಿದರು. ಗೋಶಾಲೆಗಳನ್ನು ನಡೆಸುವುದು ಸುಲಭದ ಮಾತಲ್ಲ ಬದಲಾಗಿ ನಾವುಗಳು ಗೋವುಗಳ ಬಗ್ಗೆ ನೈಜ ಕಾರ್ಯಕ್ರಮಗಳನ್ನು ನೀಡಬೇಕು. ಈ ದಿಸೆಯಲ್ಲಿ ಗೋವಿಗಾಗಿ ನಾವು ಈ ತಂಡದ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ ಎಂದರು. ಗೋಪಾಲ್ ಬಂಗೇರ, ಗೋವಿಗಾಗಿ ನಾವು ತಂಡದ ಮುಖ್ಯಸ್ಥ ನಾಗೇಂದ್ರ ಪುತ್ರನ್, ಭರತ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು. ಉದ್ಯಮಿ ವಿಕಾಸ್ ಹೆಗ್ಡೆ ಉಡುಪಿ ಇವರು ಮೇವು ಕೊಡುಗೆಯಾಗಿ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!