Tuesday, September 1, 2026
Tuesday, September 1, 2026

ಉಡುಪಿ: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನದ ಕಾರ್ಯಾಲಯ ಉದ್ಘಾಟನೆ

ಉಡುಪಿ: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನದ ಕಾರ್ಯಾಲಯ ಉದ್ಘಾಟನೆ

Date:

ಉಡುಪಿ, ಅ.16: ಅಕ್ಟೋಬರ್ 24, 25 ಮತ್ತು 26 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯುವ ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನದ ಕಾರ್ಯಾಲಯದ ಉದ್ಘಾಟನೆಯನ್ನು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಜೊತೆಯಾಗಿ ಗೀತಾಮಂದಿರದಲ್ಲಿ ನೆರವೇರಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಪಾದರು, ಈ ಸಮ್ಮೇಳನವು ಸರ್ವರ ಸಹಕಾರದಿಂದ ವೈಭವೋಪೇತವಾಗಿ ಯಶಸ್ವಿಯಾಗಿ ನಡೆಯುವಂತಾಗಲಿ. ಜಗತಗತ್ತಿನೆಲ್ಲೆಡೆ ತತ್ವಾಜ್ಞಾನ ಪಸರಿಸುವಂತಾಗಲಿ ಎಂದು ಆಶೀರ್ವದಿಸಿದರು.

ಖ್ಯಾತ ಅಂಕಣಕಾರ, ವಾಗ್ಮೀ ರಾಷ್ಟ್ರಿಯವಾದೀ ರವೀಂದ್ರ ಜೋಷಿ, ಮಠದ ದಿವಾನರಾದ ನಾಗರಾಜ ಆಚಾರ್ಯ ಮತ್ತು ವಿದ್ವಾನ್ ಪ್ರಸನ್ನ ಆಚಾರ್ಯ, ಪತಂಜಲಿ ಯೋಗ ಸಂಸ್ಥೆಯ ಪದಾಧಿಕಾರಿಗಳು, ಸಂಸ್ಕೃತ ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಡಾ. ಗೋಪಾಲ ಆಚಾರ್ಯ ಸ್ವಾಗತಿಸಿ, ಡಾ.ಷಣ್ಮುಖ ಹೆಬ್ಬಾರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

ಮಂಗಳೂರು, ಆ. 31: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ–...

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕಾಪು, ಆ.31: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ದೈಹಿಕ...

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

ಗಣಿತನಗರ, ಆ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ....

ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಆ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...
error: Content is protected !!