Sunday, February 23, 2025
Sunday, February 23, 2025

ಐಎಂಎ ಉಡುಪಿ ಕರಾವಳಿ ಪದಗ್ರಹಣ

ಐಎಂಎ ಉಡುಪಿ ಕರಾವಳಿ ಪದಗ್ರಹಣ

Date:

ಉಡುಪಿ, ಅ.23: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಪದಗ್ರಹಣ ಸಮಾರಂಭ ಉಡುಪಿಯ ಅಮೃತ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು. ಪದಗ್ರಹಣ ಅಧಿಕಾರಿಯಾಗಿ ಖ್ಯಾತ ಮೂಳೆ ತಜ್ಞ ಡಾ. ಭಾಸ್ಕಾರಾನಂದ ಕುಮಾರ್ ಭಾಗವಹಿಸಿ ಪದಗ್ರಹಣ ನಡೆಸಿಕೊಟ್ಟರು.

ಪ್ರಸಿದ್ಧ ನರರೋಗ ನಿವಾರಣ ತಜ್ಞ ಡಾ. ಜಸ್ಪ್ರೀತ್ ಸಿಂಗ್ ದಿಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ನೂತನ ಅಧ್ಯಕ್ಷ ಡಾ. ಕೆ ಸುರೇಶ್ ಶೆಣೈ ಯವರಿಗೆ ನಿರ್ಗಮನ ಅಧ್ಯಕ್ಷೆ ಡಾ. ರಾಜಲಕ್ಷ್ಮೀ ಅಧಿಕಾರ ಹಸ್ತಾಂತರಿಸಿದರು. ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಡಾ. ಅರ್ಚನಾ ಭಕ್ತ ಅಧಿಕಾರ ವಹಿಸಿಕೊಂಡರು.

ನೂತನ ಕಾರ್ಯದರ್ಶಿ ಶರತ್ ಚಂದ್ರರಾವ್, ಕೋಶಾಧಿಕಾರಿ ಡಾ. ವಿಜಯಲಕ್ಷ್ಮಿ ನಾಯಕ್, ಜೊತೆ ಕೋಶಾಧಿಕಾರಿ ಉಮೇಶ್ ನಾಯಕ್, ನಿರ್ಗಮನ ಕೋಶಾಧಿಕಾರಿ ಡಾ.ಆಮ್ನ ಹೆಗಡೆ, ಮಹಿಳಾ ವಿಭಾಗದ ಕಾರ್ಯದರ್ಶಿ ಡಾ.ವಿನುತಾ ವಿನೋದ್, ಜೊತೆ ಕಾರ್ಯದರ್ಶಿ ಡಾ. ವನಿತಾ ಗುರುದತ್, ಕೋಶಾಧಿಕಾರಿ ಡಾ.ಸುಶಾನ್ ಶೆಟ್ಟಿ, ಡಾ. ಶ್ರುತಿ ಬಲ್ಲಾಳ್, ಉಪಾಧ್ಯಕ್ಷ ಅಶೋಕ್ ಕುಮಾರ್ ಕಾಮತ್, ಡಾ. ಪಿ.ವಿ ಭಂಡಾರಿ, ಡಾ. ವಾಸುದೇವ್ ಎಸ್., ಡಾ.ರಾಜಗೋಪಾಲ್ ಭಂಡಾರಿ, ಡಾ.ಅರುಣ್ ವರ್ಣೇಕರ್, ಇಂದಿರಾ ಪೈ ಶಾನ್ಬೋಗ್, ಡಾ. ಮೇಘನಾ ಪೈ, ಡಾ.ಉಮೇಶ ಎಸ್ ಎನ್., ಡಾ.ಹರೀಶ ನಾಯಕ್, ಡಾ.ಅನಂತ ಶೆಣೈ, ಡಾ. ದೀಕ್ಷಿತ, ಡಾ.ಕೇಶವ ನಾಯಕ್, ಡಾ.ಮಧುಸೂದನ ನಾಯಕ್, ಡಾ. ವಿಜಯಕುಮಾರ್ ಶೆಟ್ಟಿ, ಡಾ. ಮುರಳಿಧರ್ ಪಾಟೀಲ್, ಡಾ.ವಿನಾಯಕ ಶೆಣೈ, ಡಾ. ಉಮೇಶ್ ಪ್ರಭು, ಡಾ. ಅಶೋಕ್ ಕುಮಾರ್ ವೈ.ಜಿ, ಡಾ.ಗೀತಾ ಪುತ್ರನ್, ಡಾ ನರೇಂದ್ರ ಶೆಣೈ, ಡಾ. ವಿಜಯ ಕುಮಾರ್ ಶೇಟ್, ಡಾ. ಸನತ್ ರಾವ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!