Monday, October 28, 2024
Monday, October 28, 2024

ಹಿರಿಯಡ್ಕ: ರಸ್ತೆ ದುರಸ್ತಿಗೆ ಆಗ್ರಹ

ಹಿರಿಯಡ್ಕ: ರಸ್ತೆ ದುರಸ್ತಿಗೆ ಆಗ್ರಹ

Date:

ಹಿರಿಯಡ್ಕ, ಅ.28: ಉಡುಪಿ-ಬೈಲೂರು-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಹಿರಿಯಡಕದಿಂದ ಗುಡ್ಡೆಯಂಗಡಿವರೆಗೆ ಐದಾರು ಕಿಲೋಮೀಟರ್ ರಸ್ತೆಯಲ್ಲಿ ಬೃಹದಾಕಾರದಲ್ಲಿ ಗುಂಡಿಗಳು
ಬಾಯ್ತೆರೆದುಕೊಂಡು ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ಟೆಂಡರ್‌ ಪ್ರಕ್ರಿಯೆಯಲ್ಲೇ ಕಾಲ ಕಳೆಯುತ್ತಿದೆ ಹೊರತು ಕಾಮಗಾರಿಯ ಮುನ್ಸೂಚನೆ ಕಾಣುತ್ತಿಲ್ಲ. ಹೊಂಡಗಳಿಂದ ರಸ್ತೆಯನ್ನೇ ಹುಡುಕುವಂತಾಗಿದೆ. ಹೊಂಡಗಳನ್ನು ತಪ್ಪಿಸುವ ಪ್ರಯತ್ನದಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ರಸ್ತೆಯ ದುರವಸ್ಥೆಯಿಂದಾಗಿ ವಾಹನಗಳು ತಾಂತ್ರಿಕ ಸಮಸ್ಯೆ ಎದುರಿಸುತ್ತಿದೆ. ಇದೇ ಸ್ಥಿತಿ ಮುಂದುವರೆದರೆ ರಸ್ತೆಗಳು ಸಾವಿನ ಕೂಪವಾಗಿ ಅಪಘಾತಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಆದ್ದರಿಂದ ಈ ಬಗ್ಗೆ ಅತಿ ಶೀಘ್ರದಲ್ಲಿ ಕ್ರಮಕೈಗೊಳ್ಳಬೇಕು.

ವಿಷ್ಣುಪ್ರಸಾದ್ ಕೊಡಿಬೆಟ್ಟು

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿನ (ಅ.28) ಚಿನ್ನದ ದರ

ಚಿನ್ನ 22 CT- ರೂ. 7315 ಚಿನ್ನ 24 CT- ರೂ. 7868 ಬೆಳ್ಳಿ...

ಭಜನೆ ವಿಭಜನೆಯನ್ನು ತಪ್ಪಿಸುತ್ತದೆ: ರತ್ನಾವತಿ ಜೆ ಬೈಕಾಡಿ

ತೆಂಕನಿಡಿಯೂರು, ಅ.28: ಶ್ರೀ ಕಾಳಿಕಾಂಬಾ ಭಜನಾ ಸಂಘ (ರಿ) ತೆಂಕನಿಡಿಯೂರು ಇವರು...

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ‘ಕನಸು’ ಕಾರ್ಯಕ್ರಮ

ಉಡುಪಿ, ಅ.28: ಪ್ರತಿಯೊಂದು ಸಾಧನೆಯೂ ಒಂದು ಕನಸಿನಿಂದ ಹುಟ್ಟಿಕೊಳ್ಳುತ್ತದೆ. ಅಂತಹ ನೂರಾರು...

ಮನ್ ಕಿ ಬಾತ್ ವೀಕ್ಷಣೆ

ಬೆಂಗಳೂರು, ಅ.28: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು...
error: Content is protected !!