Tuesday, February 25, 2025
Tuesday, February 25, 2025

ಕಸಾಪ ಉಡುಪಿ: ಎಎಸ್ಎನ್ ಹೆಬ್ಬಾರ್ ದಂಪತಿಗಳಿಗೆ ಗೌರವ

ಕಸಾಪ ಉಡುಪಿ: ಎಎಸ್ಎನ್ ಹೆಬ್ಬಾರ್ ದಂಪತಿಗಳಿಗೆ ಗೌರವ

Date:

ಉಡುಪಿ, ನ.3: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜನೆಯಲ್ಲಿ, ಕುಂದಾಪುರ ತಾಲೂಕು ಘಟಕದ ನೇತೃತ್ವದಲ್ಲಿ ನಡೆದ ‘ಅಸೀಮ -೨೦೨೪’ ಕಾರ್ಯಕ್ರಮದಲ್ಲಿ ಎ ಎಸ್ ಎನ್ ಹೆಬ್ಬಾರ್ ದಂಪತಿಗಳಿಗೆ ಉಡುಪಿ ತಾಲೂಕು ಘಟಕದ ವತಿಯಿಂದ ಗೌರವ ಸಲ್ಲಿಸಲಾಯಿತು. ನೀಲಾವರ ಸುರೇಂದ್ರ ಅಡಿಗ, ಉಡುಪಿ ಘಟಕಾಧ್ಯಕ್ಷ ರವಿರಾಜ್ ಹೆಚ್ ಪಿ., ಜನಾರ್ದನ್ ಕೊಡವೂರು, ರಂಜನಿ ವಸಂತ್, ರಾಜೇಶ್ ಭಟ್ ಪಣಿಯಾಡಿ, ರಾಘವೇಂದ್ರ ಪ್ರಭು ಕರ್ವಾಲ್, ದೀಪಾ ಕರ್ಕಿ, ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ, ವಸಂತ್, ಸತೀಶ್ ಕೊಡವೂರು, ಅರುಣ್ ಶಿರೂರು, ಬ್ರಹ್ಮಾವರ ತಾಲೂಕು ಘಟಾಕಾಧ್ಯಕ್ಷ ರಾಮಚಂದ್ರ ಭಟ್, ಬೈಂದೂರು ಘಟಕಾಧ್ಯಕ್ಷ ಡಾ. ರಾಘು ನಾಯಕ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!