Monday, February 24, 2025
Monday, February 24, 2025

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸಮ್ಮಾನ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸಮ್ಮಾನ

Date:

ಉಡುಪಿ, ನ.5: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿನೋದ್ ಮಂಚಿ ಇವರನ್ನು ಶ್ರೀ ದುರ್ಗಾ ಮ್ಯೂಸಿಕ್ ಮೀಟ್, ಮಂಚಿ – ಮಣಿಪಾಲ ಇದರ ವತಿಯಿಂದ ಯುವಜನ ಸೇವಾ ಸಂಘ ಸಮುದಾಯ ಭವನ ದುಗ್ಲಿಪದವು ಮಂಚಿ- ಮಣಿಪಾಲ ಇಲ್ಲಿ ಸಮ್ಮಾನಿಸಲಾಯಿತು. ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಮುಖ್ಯಸ್ಥೆ ತೇಜಸ್ವಿನಿ, ಅನಿಲ್ ರಾಜ್, ಸದಸ್ಯರಾದ ನಂದಕಿಶೋರ್, ದಿನೇಶ್ ಗಾಣಿಗ, ಉದಯ ಕುಮಾರ್, ಉದಯ ಭಂಡಾರಿ, ಶಿವಾನಂದ್, ಶರ್ಮಿಳಾ, ಪ್ರಿಯಾಂಕ ಕಾಮತ್, ಡಾ. ಸಚಿನ್ ಸಾಲಿಯಾನ್, ಅಶೋಕ್ ಪೂಜಾರಿ ಹಾಗೂ ಚಂದ್ರಶೇಖರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.24: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...
error: Content is protected !!