Sunday, February 23, 2025
Sunday, February 23, 2025

ಅಂಬಾಗಿಲು: ಗಮನ ಸೆಳೆದ ವರಾಹ ಅವತಾರ ರಂಗೋಲಿ

ಅಂಬಾಗಿಲು: ಗಮನ ಸೆಳೆದ ವರಾಹ ಅವತಾರ ರಂಗೋಲಿ

Date:

ಉಡುಪಿ, ನ.10: ವೈಶ್ಯವಾಣಿ ಸಮಾಜದ ಉಡುಪಿ ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ರವಿವಾರ ಮುಂಜಾನೆ 5 ಸಾವಿರ ಹಣತೆಗಳ ದೀಪ ಬೆಳಗಿಸಿ ವಿಶ್ವರೂಪ ದರ್ಶನ ನಡೆಯಿತು. 15 ಅಡಿ ಉದ್ದ ವರಾಹ ಅವತಾರ ಮಾದರಿಯ ರಂಗೋಲಿ ಗಮನ ಸೆಳೆಯಿತು. ದೇವರಿಗೆ ವಿಶೇಷ ಹೂವಿನ ಅಲಂಕಾರ, ದೀಪರಾಧನೆ, ಭಜನಾ ಕಾರ್ಯಕ್ರಮ ನಡೆಯಿತು. ಮಹಾಪೂಜೆ ಅನಂತರ ಪ್ರಸಾದ ವಿತರಣೆ ನಡೆಯಿತು. ರಾಘವೇಂದ್ರ ಭಟ್, ಶ್ರೀನಿವಾಸ ತಂತ್ರಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!