Saturday, March 1, 2025
Saturday, March 1, 2025

ಎ. 3- ಮಣಿಪಾಲದಲ್ಲಿ ಶ್ರೀ ಶಾಂತಿ ಸಾಗರ್ ಫ್ಯಾಮಿಲಿ ರೆಸ್ಟೋರೆಂಟ್ ಉದ್ಘಾಟನೆ

ಎ. 3- ಮಣಿಪಾಲದಲ್ಲಿ ಶ್ರೀ ಶಾಂತಿ ಸಾಗರ್ ಫ್ಯಾಮಿಲಿ ರೆಸ್ಟೋರೆಂಟ್ ಉದ್ಘಾಟನೆ

Date:

ಉಡುಪಿ: ಶ್ರೀ ಶಾಂತಿ ಸಾಗರ್ ಎಸಿ/ನಾನ್ ಎಸಿ ಫ್ಯಾಮಿಲಿ ರೆಸ್ಟೋರೆಂಟ್ ಉದ್ಘಾಟನಾ ಸಮಾರಂಭ ಮಣಿಪಾಲ ಕೆ.ಎಂ.ಸಿ ಎದುರುಗಡೆ ಟೈಗರ್ ಸರ್ಕಲ್ ಇಲ್ಲಿ ಎಪ್ರಿಲ್ 3 ಭಾನುವಾರ ಬೆಳಿಗ್ಗೆ 10.57ಕ್ಕೆ ನಡೆಯಲಿದೆ. ಕೈವಲ್ಯ ಮಠಾಧೀಶರಾದ ಶ್ರೀ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹಾರಾಜ್ ಮಹಾಸ್ವಾಮಿಗಳು ಉದ್ಘಾಟನೆ ನೆರವೇರಿಸಲಿದ್ದಾರೆ.

ಇಂಧನ, ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್, ಶಾಸಕ ಕೆ. ರಘುಪತಿ ಭಟ್, ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಕೆನರಾ ಲ್ಯಾಂಡ್ ಇನ್ವೆಸ್ಟ್ಮೆಂಟ್ ಲಿ. ಮಣಿಪಾಲ ಮ್ಯಾನೇಜಿಂಗ್ ಡೈರೆಕ್ಟರ್ ಟಿ. ಅಶೋಕ್ ಪೈ, ಕೆ.ಎ.ಎಸ್. ಅಧಿಕಾರಿ ಸದಾಶಿವ ಪ್ರಭು ಎಳ್ಳಾರೆ, ಉಜ್ವಲ ಡೆವಲಪರ್ಸ್ ಪುರುಷೋತ್ತಮ ಶೆಟ್ಟಿ, ನಗರಸಭಾ ಸದಸ್ಯರಾದ ಮಂಜುನಾಥ ಮಣಿಪಾಲ, ಮಣಿಪಾಲ ಆರ್.ಎಸ್.ಬಿ ಸಂಘ ಅಧ್ಯಕ್ಷರಾದ ಗೋಕುಲದಾಸ್ ನಾಯಕ್ ಇವರುಗಳ ಗೌರವ ಉಪಸ್ಥಿತಿ ಇರಲಿದೆ ಎಂದು ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ, ಫೆ.27: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು-ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು (ಕೊಕ್ಕರ್ಣೆ- ನಾಲ್ಕೂರು ರಸ್ತೆ)...

ಹೀಟ್ ವೇವ್ (ಶಾಖದ ಹೊಡೆತ): ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ-ಸೂಚನೆಗಳು

ಉಡುಪಿ, ಫೆ.27: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ...

ಮಲಬಾರ್ ವಿಶ್ವರಂಗ ಪುರಸ್ಕಾರಕ್ಕೆ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಉಡುಪಿ, ಫೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್...

ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗ ಅಧ್ಯಕ್ಷರಾಗಿ ಉದಯ ನಾಯ್ಕ್ ಆಯ್ಕೆ

ಉಡುಪಿ, ಫೆ.27: ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗಕ್ಕೆ...
error: Content is protected !!