Friday, September 20, 2024
Friday, September 20, 2024

ಯುವ ವಿಜ್ಞಾನಿ ಪುರಸ್ಕೃತ ಪ್ರಜ್ವಲ್ ಕುಲಾಲ್ ಅವರಿಗೆ ಡಾಕ್ಟರೇಟ್

ಯುವ ವಿಜ್ಞಾನಿ ಪುರಸ್ಕೃತ ಪ್ರಜ್ವಲ್ ಕುಲಾಲ್ ಅವರಿಗೆ ಡಾಕ್ಟರೇಟ್

Date:

ಕಾರ್ಕಳ: ಗಣಿತ ನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರಜ್ವಲ್ ಕುಲಾಲ್ ಇವರು ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ವಿಶಾಲಾಕ್ಷಿ ಬಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಸ್ಟಡೀಸ್ ಆನ್ ಹೈಬ್ರಿಡ್ ಪಾಲಿಮರ್ ಹೈಡ್ರೋಜೆಲ್ ನ್ಯಾನೋ ಕಾಂಪೋಸಿಟ್ಸ್; ಪ್ರಿಪರೇಶನ್, ಕ್ಯಾರಕ್ಟರೈಸೇಶನ್ ಆಂಡ್ ಅಪ್ಲಿಕೇಶನ್” ಮಹಾ ಪ್ರಬಂಧವನ್ನು ಪುರಸ್ಕರಿಸಿ ಮಂಗಳೂರು ವಿವಿಯು ಪಿ.ಎಚ್.ಡಿ. ಪದವಿ ನೀಡಿ ಗೌರವಿಸಿದೆ.

ಉತ್ತಮ ಕಾರ್ಯಕ್ರಮ ನಿರೂಪಕರಾಗಿ, ಕ್ರೀಡಾ ವೀಕ್ಷಕ ವಿವರಣೆಕಾರರಾಗಿ, ಕ್ವಿಜ್ ಮಾಸ್ಟರ್ ಆಗಿ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಇವರ ನೀರಿನ ಶುದ್ಧೀಕರಣ ಕ್ಷೇತ್ರದಲ್ಲಿನ ಪರಿಣಾಮಕಾರಿ ಸಂಶೋಧನೆಗಳನ್ನು ಗುರುತಿಸಿ 2020 ರಲ್ಲಿ ಕೊಲ್ಕತ್ತಾದ ಇಂಡಿಯನ್ ಕೆಮಿಕಲ್ ಸೊಸೈಟಿಯು ಯುವವಿಜ್ಞಾನಿ ಪ್ರಶಸ್ತಿ ನೀಡಿ ಗೌರವಿಸಿತ್ತು.

ಇವರ ಸಾಧನೆಯನ್ನು ಎಪಿಜಿಇಟಿಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂಧಿಸಿರುತ್ತಾರೆ. ಇವರು ಕಾರ್ಕಳ ತಾಲೂಕಿನ ಹಿರ್ಗಾನದ ಚಂದ್ರಶೇಖರ್ ಹಾಗೂ ಜಲಜ ದಂಪತಿಯ ಪುತ್ರ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!