Monday, February 24, 2025
Monday, February 24, 2025

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

Date:

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಅವರ ಪತ್ತೇದಾರಿ ಕಾದಂಬರಿ ‘ನಿಭೃತ’ ನವೆಂಬರ್ 28ರ ಗುರುವಾರ ಸಂಜೆ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ. ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದು, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕರಾದ ಹೆಚ್ ಭಾಸ್ಕರ್ ಶೆಟ್ಟಿ ಅವರು ಶುಭ ಹಾರೈಸಲಿದ್ದಾರೆ. ಈಗಾಗಲೇ ಹೇಳದೆ ಹೋದ ಮಗಳಿಗೆ, ನಾಯಿ ನಾನು ಮೊದಲಾದ ಪುಸ್ತಕಗಳ ಮೂಲಕ ಸಾಹಿತ್ಯ ಲೋಕದಲ್ಲಿ ಜನಪ್ರಿಯತೆಯನ್ನು ಗಳಿಸಿರುವ ನರೇಂದ್ರ ಎಸ್ ಗಂಗೊಳ್ಳಿ ಅವರ ಹೊಸ ಕೃತಿ ನಿಭೃತ ಕೊಲೆಯೊಂದರ ರಹಸ್ಯವನ್ನು ಬೇಧಿಸುವ ವಿಶಿಷ್ಟ ಕಥಾನಕವನ್ನು ಒಳಗೊಂಡಿದ್ದು ಸಾಕಷ್ಟು ಕುತೂಹಲವನ್ನು ಹುಟ್ಟು ಹಾಕಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!