Monday, February 24, 2025
Monday, February 24, 2025

ಉಡುಪಿ ಶ್ರೀ ಕೃಷ್ಣ ಮಠ: ಭರತನಾಟ್ಯ

ಉಡುಪಿ ಶ್ರೀ ಕೃಷ್ಣ ಮಠ: ಭರತನಾಟ್ಯ

Date:

ಉಡುಪಿ, ಡಿ.2: ನಾಟ್ಯಶ್ರೀ ಭರತನಾಟ್ಯ ಕಲಾ ಶಾಲೆ ಬೆಂಗಳೂರು ಇದರ ಗುರು ಸುಮಾ ನಾಗೇಶ್ ರವರ ಶಿಷ್ಯ ವೃಂದದವರಿಂದ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಭರತನಾಟ್ಯ ಕಾರ್ಯಕ್ರಮ ನಡೆಯಿತು. ವಿದುಷಿ ಮಾಧುರಿ ಅಚಲ್, ಉಮಾ ಮಹೇಶ್ವರಿ, ವಿದ್ವಾನ್ ಈಶ್ವರ್ ಐಯ್ಯರ್, ಮನಸ್ವಿನಿ ಎಸ್., ಮೇಘನ ಡಿ., ಶ್ರೇಯಾ ಭಟ್, ಶ್ರಾವ್ಯಾ ಭಟ್, ಸೌಜನ್ಯ ಎಸ್. ಆರ್ ಭರತನಾಟ್ಯ ಪ್ರದರ್ಶನ ನಡೆಸಿಕೊಟ್ಟರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!