Sunday, February 23, 2025
Sunday, February 23, 2025

ಗೋವಿಂದ ಉರಾಳರಿಗೆ ಶಾಂತಿಮತೀ ಪ್ರತಿಷ್ಠಾನ ಗೌರವ

ಗೋವಿಂದ ಉರಾಳರಿಗೆ ಶಾಂತಿಮತೀ ಪ್ರತಿಷ್ಠಾನ ಗೌರವ

Date:

ಕೋಟ, ಡಿ.5: ಶ್ರೀ ಶಾಂತಿಮತೀ ಪ್ರತಿಷ್ಠಾನದ ಸಾಧಕರೆಡೆ ನಮ್ಮ ನಡೆ ತಿಂಗಳ ಕಾರ್ಯಕ್ರಮ ಕೋಟದ ಗೋವಿಂದ ಉರಾಳರ ಮನೆಯಲ್ಲಿ ನಡೆಯಿತು. ಯಕ್ಷಗಾನ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಗೋವಿಂದ ಉರಾಳರನ್ನು ಗೌರವಿಸಲಾಯಿತು. ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಕೋಟ ಸುಜಯೀಂದ್ರ ಹಂದೆ, ಸ್ಥಳೀಯರಾದ ಆನಂದರಾಮ ಉರಾಳ ಉಪಸ್ಥಿತರಿದ್ದರು. ಸಂಸ್ಥೆಯ ಚಂದ್ರಶೇಖರ ಅಡಿಗ ಬಾರ್ಕೂರು ಸ್ವಾಗತಿಸಿ, ಪಾಂಡೇಶ್ವರದ ಡಾ. ವಿಜಯ್ ಮಂಜರ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಶಾಂತಿಮತೀ ಪ್ರತಿಷ್ಠಾನದ ಅಧ್ಯಕ್ಷ ಸಚ್ಚಿದಾನಂದ ಅಡಿಗ ವಂದಿಸಿದರು. ರಾಮಚಂದ್ರ ಉಡುಪ ಬಾರ್ಕೂರು ಕಾರ್ಯಕ್ರಮ ನಿರೂಪಿಸಿದರು. ಗೋವಿಂದ ಉರಾಳರ ಕುಟುಂಬಸ್ಥರು, ಶಿಷ್ಯ ವೃಂದ, ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!