Sunday, February 23, 2025
Sunday, February 23, 2025

ಕುಸುಮಾ ಕೃಷ್ಣಮೂರ್ತಿ ಕಾಮತ್ ಅವರಿಗೆ ಮುಕುಟಮಣಿ ರಾಜ್ಯ ಪ್ರಶಸ್ತಿ

ಕುಸುಮಾ ಕೃಷ್ಣಮೂರ್ತಿ ಕಾಮತ್ ಅವರಿಗೆ ಮುಕುಟಮಣಿ ರಾಜ್ಯ ಪ್ರಶಸ್ತಿ

Date:

ಉಡುಪಿ, ಡಿ.5: ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆ ದಾವಣಗೆರೆ ಇದರ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ವಿವಿಧ ಸಾಧಕರನ್ನು ಗೌರವಿಸಲಾಯಿತು. ಬಹುಮುಖ ಪ್ರತಿಭೆಯ ಸಾಧಕಿ ಕುಸುಮಾ ಕೃಷ್ಣಮೂರ್ತಿ ಕಾಮತ್ ಇವರ ಸಾಧನೆಯನ್ನು ಗಮನಿಸಿ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು, ಇವರು ಕಲೆ ಸಾಹಿತ್ಯ ನಾಟಕ ಜನಪದ ಮತ್ತು ಮಿಮಿಕ್ರಿ ರಂಗದಲ್ಲಿ ವಿಶೇಷವಾದ ಸಾಧನೆಯನ್ನು ಮಾಡಿದ್ದಾರೆ. ಪ್ರಸ್ತುತ ಕನ್ನಡ ಜನಪದ ಪರಿಷತ್ ಉಡುಪಿ ತಾಲೂಕಿನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಂಘ-ಸಂಸ್ಥೆಯಲ್ಲಿ ಸಕ್ರಿಯರಾಗಿದ್ದಾರೆ. ಸಂಸ್ಥೆಯ ಅಧ್ಯಕ್ಷರಾದ ಗಣೇಶ ಶೆಣೈ, ಕೆ.ಹೆಚ್ ಮಂಜುನಾಥ್, ಉಮೇಶ್ ಮುಂತಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!