Monday, February 24, 2025
Monday, February 24, 2025

ಪುತ್ತಿಗೆ ಶ್ರೀಗಳಿಗೆ ಆಮಂತ್ರಣ ಪತ್ರಿಕೆ

ಪುತ್ತಿಗೆ ಶ್ರೀಗಳಿಗೆ ಆಮಂತ್ರಣ ಪತ್ರಿಕೆ

Date:

ಉಡುಪಿ, ಡಿ.8: ಪ್ರೊಫೆಸರ್ ಶಂಕರ್ ಅಭಿನಂದನಾ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಖ್ಯಾತಿಯ ಜಾದುಗಾರರಾದ ಪ್ರೊ. ಶಂಕರ್ ಅಭಿನಂದನಾ ಕಾರ್ಯಕ್ರಮದ ಮೊದಲ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ನೀಡಲಾಯಿತು.

ಪುತ್ತಿಗೆ ಶ್ರೀಗಳು ಅನುಗ್ರಹ ಸಂದೇಶ ನೀಡಿ, ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಸಮಿತಿ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಸಂಚಾಲಕ ರವಿರಾಜ್ ಹೆಚ್.ಪಿ., ಪ್ರಧಾನ ಕಾರ್ಯದರ್ಶಿ ಜನಾರ್ದನ ಕೊಡವೂರು, ಪದಾಧಿಕಾರಿಗಳಾದ ರಂಜನಿ ವಸಂತ್, ಪೂರ್ಣಿಮಾ ಜನಾರ್ದನ, ರಾಘವೇಂದ್ರ ಪ್ರಭು ಕರ್ವಾಲು, ದೀಪಾ ಚಂದ್ರಕಾಂತ್ ಮೊದಲಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!