Monday, February 24, 2025
Monday, February 24, 2025

ಪಡುಕರೆ- ಟೀಮ್ ಭವಾಬ್ಧಿಯಿಂದ ಅಂಗನವಾಡಿ ಕೇಂದ್ರಕ್ಕೆ ಕೊಡುಗೆ

ಪಡುಕರೆ- ಟೀಮ್ ಭವಾಬ್ಧಿಯಿಂದ ಅಂಗನವಾಡಿ ಕೇಂದ್ರಕ್ಕೆ ಕೊಡುಗೆ

Date:

ಕೋಟ, ಡಿ.14: ಟೀಮ್ ಭವಾಬ್ಧಿ, ಕೋಟತಟ್ಟು ಪಡುಕರೆ ವತಿಯಿಂದ ಪಾರಂಪಳ್ಳಿ ಪಡುಕರೆಯ ಅಂಗನವಾಡಿಯ ಚಿಣ್ಣರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಶನಿವಾರ ನಡೆಯಿತು. ಟೀಮ್ ಭವಾಬ್ಧಿಯ ಅಧ್ಯಕ್ಷ ಸಂತೋಷ ತಿಂಗಳಾಯ ಅಂಗನವಾಡಿ ಶಿಕ್ಷಕಿ ನಾಗರತ್ನ ಸಮವಸ್ತ್ರವನ್ನು ಹಸ್ತಾಂತರಿಸಿದರು. ಟೀಮ್ ಭವಾಬ್ಧಿಯ ಸಂಚಾಲಕ ರವೀಂದ್ರ ತಿಂಗಳಾಯ, ಉಪಾಧ್ಯಕ್ಷ ಉದಯ್ ಬಂಗೇರ, ಕಾರ್ಯದರ್ಶಿ ಭರತ್, ಕೋಷಾಧಿಕಾರಿ ಶಿವಾನಂದ ಕುಂದರ್, ಶಾಲಾ ಮುಖ್ಯ ಶಿಕ್ಷಕ ರಾಘವೇಂದ್ರ ಉಪಾಧ್ಯಾಯ, ಅಂಗನವಾಡಿ ಸಹಾಯಕಿ ಸುಶೀಲ, ಭವಾಬ್ಧಿಯ ಗೌರವ ಸಲಹೆಗಾರರಾದ ಗಣೇಶ್ ತಿಂಗಳಾಯ, ಕೌಷಿಕ್ ಜೋಗಿ ಹಾಗು ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ದೇವೇಂದ್ರ ಶ್ರೀಯಾನ್ ಅವರು ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!