Monday, February 24, 2025
Monday, February 24, 2025

ರಾಜ್ಯಮಟ್ಟದ ಶಿಷ್ಯವೇತನಕ್ಕೆ ಆಯ್ಕೆ

ರಾಜ್ಯಮಟ್ಟದ ಶಿಷ್ಯವೇತನಕ್ಕೆ ಆಯ್ಕೆ

Date:

ಉಡುಪಿ, ಡಿ.22: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯವರು ನೀಡುವ ರಾಜ್ಯ ಮಟ್ಟದ ವಿವಿಧ ಕಲಾಪ್ರಕಾರಗಳ ಪ್ರೋತ್ಸಾಹದಲ್ಲಿ 2024-25ನೇ ಸಾಲಿನಲ್ಲಿ ಭರತನಾಟ್ಯ ವಿಭಾಗದಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯದ ಗುರು ವಿದ್ವಾನ್ ಕೆ ಭವಾನಿ ಶಂಕರ್ ರವರ ಶಿಷ್ಠೆಯರಾದ ಸ್ವಾತಿ ಹಾಗೂ ಅದಿತಿ ಜಿ ಮಂಡೀಚ ಆಯ್ಕೆಯಾಗಿರುತ್ತಾರೆ.

ಅದಿತಿ ಜಿ ಮಂಡೀಚ ನಿಟ್ಟೆಯ ಎನ್.ಎಂ.ಎ.ಎಮ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪೃಥಮ ವರ್ಷದ ಬೀ.ಟೆಕ್ ಪದವಿ ವ್ಯಾಸಂಗ ಮಾಡುತ್ತಿದ್ದು ಗುರುಪ್ರಸಾದ್ ಮಂಡೀಚ ಹಾಗೂ ಸುಮಂಗಲಾ ಮಂಡೀಚ ದಂಪತಿಗಳ ಪುತ್ರಿ. ಸ್ವಾತಿ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡಿನಲ್ಲಿ ತೃತೀಯ ಬಿ.ಎಸ್ಸಿ ವ್ಯಾಸಂಗ ಮಾಡುತ್ತಿದ್ದು ಸತ್ಯಶಂಕರ ಭಟ್ ಹಾಗೂ ಗೀತಾಸರಸ್ವತಿ ಕೆ ದಂಪತಿಗಳ ಪುತ್ರಿ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!