Monday, February 24, 2025
Monday, February 24, 2025

ಕಾಪು: ಉಚಿತ ಔಷಧಿ ಕಿಟ್ ವಿತರಣೆ

ಕಾಪು: ಉಚಿತ ಔಷಧಿ ಕಿಟ್ ವಿತರಣೆ

Date:

ಕಾಪು, ಡಿ.23: ಯುವಜನ ಸೇವಾ ಸಂಘ ಏಣಗುಡ್ಡೆ ಕಟಪಾಡಿ, ನವೋದಯ ಫ್ರೆಂಡ್ಸ್ (ರಿ.) ದುರ್ಗಾನಗರ ದಿವ್ಯಾಂಗ ರಕ್ಷಣಾ ಸಮಿತಿ, ಉಡುಪಿ ಜಿಲ್ಲೆ, ಸೇವಾಭಾರತಿ (ರಿ.) ಕನ್ಯಾಡಿ ಇವರ ಆಶ್ರಯದಲ್ಲಿ ಕಾಪು ತಾಲೂಕಿನಲ್ಲಿರುವ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ‘ಒತ್ತಡ ಗಾಯ ನಿರ್ವಹಣೆ ಮತ್ತು ಉಚಿತ ಔಷಧಿ ಕಿಟ್ ವಿತರಣೆ’ ಕಾರ್ಯಕ್ರಮ ನಡೆಯಿತು. ಒತ್ತಡ ಗಾಯ ನಿರ್ವಹಣೆ ಮತ್ತು ಉಚಿತ ಔಷಧಿ ಕಿಟ್ ವಿತರಣೆ ವಾಹನಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇತರ ಗಣ್ಯರ ಸಮ್ಮುಖದಲ್ಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ಯುವಜನ ಸೇವಾ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್, ಉಡುಪಿ ಜಿಲ್ಲಾ ದಿವ್ಯಾಂಗ ರಕ್ಷಣಾ ಸಮಿತಿ ಸಂಚಾಲಕರಾದ ವಿಜಯ್ ಕೊಡವೂರು, ಮ್ಯಾನೇಜರ್ ಅಖೀಲೇಶ್ ಎ., ನವೋದಯ ಸಂಘ ದುರ್ಗಾನಗರ ಏಣಗುಡ್ಡೆ ಕಟಪಾಡಿ ಅಧ್ಯಕ್ಷರಾದ ದೀಪಕ್, ಫಿಜಿಯೋಥೆರಫಿಸ್ಟ್ ಗಣೇಶ್ ಕಾರ್ತಿಕ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!