Friday, September 20, 2024
Friday, September 20, 2024

ಅಂಬಾಗಿಲು ಪೆರಂಪಳ್ಳಿ ಕ್ರಾಸ್ ಎಟಿಎಂ ಪ್ರಕರಣ- ಆರೋಪಿಯ ಬಂಧನ

ಅಂಬಾಗಿಲು ಪೆರಂಪಳ್ಳಿ ಕ್ರಾಸ್ ಎಟಿಎಂ ಪ್ರಕರಣ- ಆರೋಪಿಯ ಬಂಧನ

Date:

ಉಡುಪಿ: ದಿನಾಂಕ: 07/03/2022 ಹಾಗೂ 08/03/2022 ರ ಮಧ್ಯದ ರಾತ್ರಿಯಲ್ಲಿ ಅಂಬಾಗಿಲು ಪೆರಂಪಳ್ಳಿ ಕ್ರಾಸ್‌ನ ಕೆನರಾ ಬ್ಯಾಂಕ್‌ ಎಟಿಎಂ ನಲ್ಲಿರುವ ಹಣವನ್ನು ಕಳವು ಮಾಡುವ ಉದ್ದೇಶದಿಂದ ಎಟಿಎಂ ಲಾಕರ್‌ ಡೋರ್‌ನ್ನು ಮುರಿದು ಕಳವು ಮಾಡಲು ಪ್ರಯತ್ನಿಸಿದ್ದಾರೆ ಎಂಬ ದೂರಿನ ಆಧಾರದ ಮೇರೆಗೆ ಪ್ರಕರಣದ ಆರೋಪಿಯ ಪತ್ತೆಯ ಬಗ್ಗೆ ಹಗರಿಬೊಮ್ಮನಹಳ್ಳಿ ತಾಲೂಕು, ವಿಜಯನಗರ ಜಿಲ್ಲೆ ಎಂಬಲ್ಲಿಗೆ ಹೋಗಿ ಆರೋಪಿ ಹನುಮಂತನನ್ನು ಪತ್ತೆ ಹಚ್ಚಿ ಠಾಣೆಗೆ ಕರೆತಂದು ದಸ್ತಗಿರಿ ನಿಯಮ ಪಾಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಪ್ರಕರಣದಲ್ಲಿ ಆರೋಪಿ ಪತ್ತೆಯ ಬಗ್ಗೆ ಪೊಲೀಸ್‌ ಅಧೀಕ್ಷಕರಾದ ಎನ್‌. ವಿಷ್ಣುವರ್ಧನ್‌ ರವರ ಆದೇಶದಂತೆ, ಸಿದ್ದಲಿಂಗಪ್ಪ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು, ಸುಧಾಕರ ಸದಾನಂದ ನಾಯ್ಕ್, ಡಿವೈಎಸ್‌ಪಿ ಉಡುಪಿ ರವರ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ ಕುಮಾರ್ ಪಿ, ಪಿ.ಎಸ್‌.ಐ-1 ಮಹೇಶ್ ಟಿ.ಎಮ್, ಪಿ.ಎಸ್.ಐ-2 ವಾಸಪ್ಪ ನಾಯ್ಕ್, ಎಎಸ್‌ಐ ವಿಜಯ ಸಿ ಹಾಗೂ ಸಿಬ್ಬಂದಿಯವರಾದ, ಸತೀಶ, ಕಿರಣ್, ಸಂತೋಷ ರಾಠೋಡ್ ರವರು ಸಹಕರಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

ಕಾರ್ಕಳ, ಸೆ.20: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ...

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!