Sunday, February 23, 2025
Sunday, February 23, 2025

ಕಾಪು: ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

ಕಾಪು: ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

Date:

ಕಾಪು, ಡಿ.30: ಕಾಪು ತಹಸೀಲ್ದಾರ ಕಚೇರಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಯಿತು. ನಮೂನೆ 53 ಅಡಿಯಲ್ಲಿ ಸಲ್ಲಿಸಿದ 6 ಕಡತಗಳಿಗೆ ತಾತ್ಕಾಲಿಕ ಮಂಜೂರಾತಿ ನೀಡಲಾಯಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಕಾಪು ತಹಶೀಲ್ದಾರರಾದ ಪ್ರತಿಭಾ, ಅಕ್ರಮ ಸಕ್ರಮ ಸಮಿತಿ ಸದಸ್ಯರುಗಳಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜಾ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!