Sunday, February 23, 2025
Sunday, February 23, 2025

ಅರ್ಚಕರಿಗೆ ಡಿಬಿಟಿ ಮೂಲಕ ತಸ್ತೀಕ್ ಪಾವತಿ: ಅರ್ಜಿ ಆಹ್ವಾನ

ಅರ್ಚಕರಿಗೆ ಡಿಬಿಟಿ ಮೂಲಕ ತಸ್ತೀಕ್ ಪಾವತಿ: ಅರ್ಜಿ ಆಹ್ವಾನ

Date:

ಉಡುಪಿ, ಜ.8: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಅರ್ಚಕರಿಗೆ ಪಾವತಿಸಲಾಗುತ್ತಿರುವ ತಸ್ತೀಕ್ ಮೊತ್ತವನ್ನು ನೇರವಾಗಿ ಡಿ.ಬಿ.ಟಿ ಮೂಲಕ ಪಾವತಿಸಲು ಕ್ರಮವಹಿಸಲಾಗಿದ್ದು, ಜಿಲ್ಲೆಯಲ್ಲಿ ತಸ್ತೀಕ್ ಪಡೆಯುತ್ತಿರುವ ಎಲ್ಲಾ ದೇವಸ್ಥಾನದ ಅರ್ಚಕರು ದೇವಸ್ಥಾನದ ಮುಂದೆ ನಿಂತು ತೆಗೆದ ಸೆಲ್ಫಿ ಫೋಟೋ, ಅರ್ಚಕರ ನೇಮಕಾತಿ ಪತ್ರ ಹಾಗೂ ಆಧಾರ್/ಪಾನ್ ಕಾರ್ಡ್ ನೊಂದಿಗೆ ಸೇವಾಸಿಂಧು ವೆಬ್ ಪೋರ್ಟಲ್ https://sevasindhuservices.karnataka.gov.in ಮೂಲಕ ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!