Sunday, February 23, 2025
Sunday, February 23, 2025

ಪ್ಲಾಸ್ಟಿಕ್ ಮುಕ್ತ ಜಾತ್ರೆಯನ್ನಾಗಿಸಲು ಸಹಕರಿಸಿ

ಪ್ಲಾಸ್ಟಿಕ್ ಮುಕ್ತ ಜಾತ್ರೆಯನ್ನಾಗಿಸಲು ಸಹಕರಿಸಿ

Date:

ಉಡುಪಿ, ಜ.13: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಶ್ರೀ ಗುರುನರಸಿಂಹ ದೇವರ ಮತ್ತು ಶ್ರೀ ಆಂಜನೇಯ ದೇವರ ಜಾತ್ರಾ ಮಹೋತ್ಸವವು ಜನವರಿ 16 ರಿಂದ 18 ರ ವರೆಗೆ ನಡೆಯಲಿರುವ ಹಿನ್ನೆಲೆ, ಜಾತ್ರೆಗೆ ಆಗಮಿಸುವ ಭಕ್ತಾದಿಗಳು, ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ, ಮಾರಾಟ, ಸಂಗ್ರಹಣೆ, ಸಾಗಾಣಿಕೆ ಹಾಗೂ ಸರಬರಾಜು ಮಾಡದೇ, ಪ್ಲಾಸ್ಟಿಕ್ ಚೀಲ ಬದಲು ಬಟ್ಟೆ ಚೀಲ, ಪೇಪರ್ ಚೀಲ, ಸೆಣಬಿನ ಚೀಲ ಅಥವಾ ಬೀಣಿ ಚೀಲಗಳನ್ನು ಬಳಸಿ ಸಾಲಿಗ್ರಾಮ ಜಾತ್ರೆಯನ್ನು ಪ್ಲಾಸ್ಟಿಕ್ ಮುಕ್ತ ಜಾತ್ರೆಯನ್ನಾಗಿಸಲು ಸಹಕರಿಸುವಂತೆ ಹಾಗೂ ತಪ್ಪಿದ್ದಲ್ಲಿ ಸರಕಾರದ ಆದೇಶದಂತೆ ನಿಗದಿತ ದಂಡ ಶುಲ್ಕ ವಿಧಿಸಿ ಮುಂದಿನ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!