Sunday, February 23, 2025
Sunday, February 23, 2025

ಕೊಡವೂರು: ಕೇಶವ ಜ್ಞಾನ ಮಂದಿರಕ್ಕೆ ಶಿಲಾನ್ಯಾಸ

ಕೊಡವೂರು: ಕೇಶವ ಜ್ಞಾನ ಮಂದಿರಕ್ಕೆ ಶಿಲಾನ್ಯಾಸ

Date:

ಕೊಡವೂರು, ಜ.15: ಕೊಡವೂರು ಗ್ರಾಮದಲ್ಲಿ ಸಂಸ್ಕಾರಯುತವಾದ ಶಿಕ್ಷಣ ಮಾರ್ಗದರ್ಶನ ಭಜನೆ ಭಗವದ್ಗೀತೆ ಯೋಗದಂತಹ ಶಿಕ್ಷಣವನ್ನು ಶಿಶುಮಂದಿರದ ಮುಖಾಂತರ ಮುಂದಿನ ಪೀಳಿಗೆಗೆ ನೀಡಬೇಕು, ತನ್ಮೂಲಕ ಮುಂದಿನ ಪೀಳಿಗೆಗೆ ದೇಶ ಧರ್ಮದ ಪರವಾಗಿ ಜೀವನ ನಡೆಸಲು ಅನುಕೂಲವಾಗಬೇಕು ಎಂದು ಕೊಡವೂರು ವಾರ್ಡಿನ ನಗರಸಭಾ ಸದಸ್ಯ ವಿಜಯ್ ಕೊಡವೂರು ಹೇಳಿದರು. ಕೊಡುವೂರಿನಲ್ಲಿ ಕೇಶವ ಜ್ಞಾನ ಮಂದಿರದ ಶಿಲನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆರೆ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾದ ದೇವರಾಜ್ ಸುವರ್ಣ, ಶ್ರೀಧರ್ ಕಾನಂಗಿ, ಪ್ರಭಾತ್, ಸುಧಾಕರ್ ಕುಂದರ್, ದಿನೇಶ್ ಹರಿಹರನಗರ, ಚಂದ್ರಕಾಂತ್, ಸಂದೇಶ, ವಿನಯ್ ಗರ್ಡೆ, ರವಿರಾಜ್, ದಯಾನಂದ್ ಕೋಟ್ಯಾನ್, ಗಣೇಶ್ ರಾವ್, ಪ್ರಸಾದ್ ಭಟ್, ಮೋಹನ್ ಭಟ್, ರಾಜೇಂದ್ರ ಬಾಚನಬೈಲು, ಅಶೋಕ್ ಶೆಟ್ಟಿಗಾರ್, ಯಶೋಧ, ಗುಣವತಿ, ಪ್ರೀತಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!