Monday, February 24, 2025
Monday, February 24, 2025

ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ

ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ

Date:

ಕಾಪು, ಜ.17: ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಕೊಡಮಾಡಿದ ಪೀಠೋಪಕರಣಗಳನ್ನು ಶಾಲೆಗೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ನಾಗರಾಜ್ ಶೆಟ್ಟಿ, ಜನಜಾಗೃತಿ ವೇದಿಕೆ ನವೀನ್ ಅಮೀನ್, ವಲಯ ಅಧ್ಯಕ್ಷರಾದ ಪ್ರಸಾದ್ ಆಚಾರ್ಯ, ಶಿಕ್ಷಣ ರಕ್ಷಕ ಸಂಘದ ಅಧ್ಯಕ್ಷರಾದ ರವಿರಾಜ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರಾದ ನಿರ್ಮಲ್ ಕುಮಾರ್ ಹೆಗ್ಡೆ, ಕಾಪು ತಾಲೂಕು ಯೋಜನಾಧಿಕಾರಿಗಳಾದ ಮಮತಾ ಶೆಟ್ಟಿ, ಕಲ್ಪವೃಕ್ಷ ಕನ್ನಡ ಶಾಲೆಯ ಅಧ್ಯಕ್ಷರಾದ ಶ್ರೀಧರ್ ಶೆಟ್ಟಿಗಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಾಸುದೇವ್ ರಾವ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶ್ಯಾನುಭಾಗ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಅಬ್ದುಲ್ ಕರೀಂ, ಕಲ್ಪವೃಕ್ಷ ಕನ್ನಡ ಶಾಲೆಯ ಸಮಿತಿ ಕಾರ್ಯದರ್ಶಿ ಮಹಮ್ಮದ್ ಆಶ್ರಫ್, ಗ್ರಾಮ ಪಂಚಾಯತ್ ಸದಸ್ಯರಾದ ಶರ್ಮಿಳಾ ಆಚಾರ್ಯ, ಆಡಳಿತ ಸಮಿತಿ ಅಧ್ಯಕ್ಷರಾದ ನಾಗಭೂಷಣ್ ರಾವ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!