Sunday, September 22, 2024
Sunday, September 22, 2024

ಶಿರಿಯಾರ ಶಾಲೆಗೆ ವಿಜ್ಞಾನ ಪ್ರಯೋಗಾಲಯ ಕೊಡುಗೆ

ಶಿರಿಯಾರ ಶಾಲೆಗೆ ವಿಜ್ಞಾನ ಪ್ರಯೋಗಾಲಯ ಕೊಡುಗೆ

Date:

ಬ್ರಹ್ಮಾವರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ಸೈಬ್ರಕಟ್ಟೆ ಕೊಡುಗೆಯಾಗಿ ನೀಡಿದ ಸಿ.ವಿ.ರಾಮನ್ ವಿಜ್ಞಾನ ಪ್ರಯೋಗಾಲಯವನ್ನು ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ರಾಮಚಂದ್ರ ಮೂರ್ತಿ ಅವರು ಉದ್ಘಾಟಿಸಿ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಇಂತಹ ಪ್ರಯೋಗಾಲಯಗಳು ಅತೀ ಅಗತ್ಯ. ಆ ನಿಟ್ಟಿನಲ್ಲಿ ರೋಟರಿ ಕ್ಲಬ್ ಸೈಬ್ರಕಟ್ಟೆಯ ಕೊಡುಗೆ ಪ್ರಶಂಸನೀಯ ಎಂದು ತಿಳಿಸುತ್ತಾ ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಬ್ರಕಟ್ಟೆ ರೋಟರಿ ಅಧ್ಯಕ್ಷರಾದ ಪ್ರಸಾದ್ ಭಟ್ ವಹಿಸಿದ್ದರು.

ಅತಿಥಿಗಳಾಗಿ ಅಸಿಸ್ಟೆಂಟ್ ಗವರ್ನರ್ ಪದ್ಮನಾಭ ಕಾಂಚನ್, ವಲಯ ಸೇನಾನಿ ವಿಜಯ ಕುಮಾರ್ ಶೆಟ್ಟಿ, ಸಿ.ಆರ್ .ಪಿ ಚಂದ್ರಶೇಖರ ಮೊಗವೀರ ಹಾಗೂ ರೋಟರಿ ಸದಸ್ಯರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಸಾಧು ಸೇರಿಗಾರ್ ಬೆನಗಲ್ ಸ್ವಾಗತಿಸಿ, ವೀಣಾ ಕುಮಾರಿ ವಂದಿಸಿದರು. ವಾಣಿಶ್ರೀ, ದಿವ್ಯಾ, ಸುಪ್ರಿಯ ಸಹಕರಿಸಿದರು. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...
error: Content is protected !!