Sunday, February 23, 2025
Sunday, February 23, 2025

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

Date:

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲದ ವತಿಯಿಂದ ಡಾ.ಟಿ.ಎಂ.ಎ. ಪೈ ಆಡಿಟೋರಿಯಂ ನಲ್ಲಿ ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಗಾಗಿ ಆರೋಗ್ಯ ವ್ಯವಸ್ಥೆಯಲ್ಲಿನ ವಿಧಾನಗಳ ಕುರಿತು ಕಾರ್ಯಗಾರ ನಡೆಯಿತು. ಕಾರ್ಯಗಾರವನ್ನು ಡಾ. ಶರತ್ ಕೆ. ರಾವ್, ಸಹ ಉಪಕುಲಪತಿ, ಮಾಹೆ – ಹೆಲ್ತ್ ಸೈನ್ಸ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಇಂತಹ ಕಾರ್ಯಗಾರವನ್ನು ಆಯೋಜಿಸಿದ್ದಕ್ಕಾಗಿ ಅಭಿನಂದಿಸಿ ಶುಭ ಹಾರೈಸಿದರು.

ಮಲಾಯಾ ವಿಶ್ವವಿದ್ಯಾಲಯ, ಮಲೇಷಿಯಾದ ಪ್ರೊಫೆಸರ್ ಡಾ. ನಿರ್ಮಲಾ ಭೂಪತಿ, ಕೆ.ಎಂ.ಸಿ. ಮಣಿಪಾಲದ ಅಸೋಸಿಯೇಟ್ ಡೀನ್ ಡಾ. ನವೀನ್ ಸಾಲಿನ್ಸ್, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ, ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿಯ ಕೋ-ಆರ್ಡಿನೇಟರ್ ಹಾಗೂ ಸಮುದಾಯ ವೈದ್ಯಕೀಯ ವಿಭಾಗದ ಪ್ರೊಫೆಸರ್ ಡಾ. ರಂಜಿತಾ ಎಸ್. ಶೆಟ್ಟಿಯವರು ಉಪಸ್ಥಿತರಿದ್ದರು.

ಡಾ. ರಂಜಿತಾ ಎಸ್. ಶೆಟ್ಟಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಡಾ. ಅಫ್ರಾಝ್ ಜಹಾನ್ ನಿರೂಪಿಸಿದರು. ಡಾ. ಸ್ನೇಹ ಡಿ. ಮಲ್ಯ ಕಾರ್ಯಕ್ರಮ ಸಂಯೋಜನೆಯಲ್ಲಿ ಸಹಕರಿಸಿದರು.
ಡಾ. ನಿರ್ಮಲಾ ಭೂಪತಿ, ಡಾ. ರಂಜಿತಾ ಎಸ್ ಶೆಟ್ಟಿ, ಡಾ. ಶ್ಯಾಮಲಾ ಜಿ., ಡಾ. ಶೆರ್ಲಿ ಲುವಿಸ್ ಸಾಲಿನ್ಸ್, ಡಾ. ಚೆರಿಯನ್ ವರ್ಗೀಸ್ ಅವರು ವಿವಿಧ ವಿಷಯಗಳ ಕುರಿತು ವಿಷಯ ಮಂಡನೆ ಮಾಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!