Monday, February 24, 2025
Monday, February 24, 2025

ಚಕ್ರತೀರ್ಥ ಸಗ್ರಿಯ ಶ್ರೀ ಉಮಾಮಹೇಶ್ವರ ದೇವಸ್ಥಾನ: ರಥ ಶೋಭಾಯಾತ್ರೆ

ಚಕ್ರತೀರ್ಥ ಸಗ್ರಿಯ ಶ್ರೀ ಉಮಾಮಹೇಶ್ವರ ದೇವಸ್ಥಾನ: ರಥ ಶೋಭಾಯಾತ್ರೆ

Date:

ಉಡುಪಿ, ಜ.20: ಉಡುಪಿ ಜಿಲ್ಲೆಯ ಚಕ್ರತೀರ್ಥ ಸಗ್ರಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದ ನೂತನ ರಥಶೋಭಾ ಯಾತ್ರೆ ರವಿವಾರ ನಡೆಯಿತು.

ಗುಂಡಿಬೈಲಿನಿಂದ ಆರಂಭಗೊಂಡ ಶೋಭಾಯಾತ್ರೆ, ದೊಡ್ಡಣಗುಡ್ಡೆ ರಸ್ತೆ ತಿರುವಿನಿಂದ ದೇವಸ್ಥಾನದವರೆಗೆ ಸಾಗಿ ಬಂತು.

ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿಯವರು ಚಾಲನೆ ನೀಡಿದರು.

ಚಿತ್ರಗಳು: ಗಣಪತಿ ನಾಯಕ್ ಅಂಬಾಗಿಲು

ಶಾಸಕ ಯಶ್ಪಾಲ್ ಸುವರ್ಣ, ದೇವಳದ ಅಷ್ಟಬಂಧ ಬ್ರಹ್ಮಕಲಶ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಸಹಕಾರಿ ಧುರೀಣ ಜಯಕರ ಶೆಟ್ಟಿ ಇಂದ್ರಾಳಿ, ಕರಂಬಳ್ಳಿ ನಗರಸಭಾ ಸದಸ್ಯ ಗಿರಿಧರ್ ಆಚಾರ್ಯ, ಆಡಳಿತ ಮಂಡಳಿ ಅಧ್ಯಕ್ಷರಾದ ರುದ್ರಯ್ಯ ಕೆ ಆಚಾರ್ಯ, ದೇವಳದ ಆಡಳಿತ ಮಂಡಳಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!