Sunday, February 23, 2025
Sunday, February 23, 2025

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

Date:

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ ಭಾರತ್, ನೆಹರು ಯುವ ಕೇಂದ್ರ ಉಡುಪಿ, ಚೈತನ್ಯ ಮಿತ್ರ ಮಂಡಳಿ, ಚೈತನ್ಯ ಮಹಿಳಾ ಮತ್ತು ಯುವತಿ ಮಂಡಳಿ ಹಾಳೆಕಟ್ಟೆ ಕಲ್ಯಾ ಇವರ ಆಶ್ರಯದಲ್ಲಿ ಕಾರ್ಕಳ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ರವಿವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಯಾ ಇಲ್ಲಿ ಜರುಗಿತು. ಗ್ರಾಮ ಪಂಚಾಯತ್ ಕಲ್ಯಾ ಅಧ್ಯಕ್ಷೆ ಪೂಜಾ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲ್ಲಿಕಾರ್ಜುನ ಎಸ್ ಎಸ್ ವಹಿಸಿದರು. ವಾಲಿಬಾಲ್ ಕ್ರೀಡಾಂಗಣವನ್ನು ಪಕಾಲ ಕಾಂಪ್ಲೆಕ್ಸ್ ಕೆದಿಂಜೆ ಮಾಲಕ ಉದ್ಯಮಿ ಜೆರಾಲ್ಡ್ ಪಿಂಟೋ ಉದ್ಘಾಟಿಸಿದರು.

ವೇದಿಕೆಯಲ್ಲಿ ಸಂಜೀವ ಶೆಟ್ಟಿ, ಪ್ರೇಮ ಪೂಜಾರ್ತಿ, ಶಂಕರ್ ಆಚಾರ್ಯ ಅಧ್ಯಕ್ಷರು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಪ್ರವೀಣ್ ಪೂಜಾರಿ ಅಧ್ಯಕ್ಷರು ಯುವಕ ಮಂಡಲ ಕಲ್ಯಾ, ವಿಶ್ವೇಶ್ವರ ಭಟ್ ಅಧ್ಯಕ್ಷರು ಮಹಾಮಾಯಿ ಯುವಕ ಮಂಡಲ ನಂದಳಿಕೆ, ಸತೀಶ್ ಪೂಜಾರಿ ಹೊಸಮನೆ ಕಲ್ಯಾ, ಚೈತನ್ಯ ಮಹಿಳಾ ಮತ್ತು ಯುವತಿ ಮಂಡಲ ಅಧ್ಯಕ್ಷೆ ಪ್ರತಿಮಾ ಸಿ ಅಮೀನ್, ಸ್ಥಾಪಕ ಅಧ್ಯಕ್ಷೆ ರೂಪಾ ಯತೀಶ್, ಚೈತನ್ಯ ಮಿತ್ರ ಮಂಡಳಿಯ ಕ್ರೀಡಾ ಕಾರ್ಯದರ್ಶಿ ಸುದರ್ಶನ್ ಪೂಜಾರಿ, ಮಹಿಳಾ ಮಂಡಳಿಯ ಕ್ರೀಡಾ ಕಾರ್ಯದರ್ಶಿ ವೀಣಾ ಉಪಸ್ಥಿತರಿದ್ದರು. ಯತೀಶ್ ಎನ್ ಸ್ವಾಗತಿಸಿ, ಧೀರಜ್ ಶೆಟ್ಟಿ ವಂದಿಸಿದರು. ಶ್ರೇಯ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!