Sunday, February 23, 2025
Sunday, February 23, 2025

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

Date:

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ವಿಜಯ್ ಕೊಡವೂರು, ಕೊಡವೂರು ವಾರ್ಡಿನಲ್ಲಿ ಒಟ್ಟು 9 ಬಸ್ಸು ನಿಲ್ದಾಣವಿದ್ದು, ಈಗಾಗಲೇ 3 ಬಸ್ಸು ನಿಲ್ದಾಣವನ್ನು ಶ್ರಮದಾನ ಮೂಲಕ ಹೊಸತಾಗಿ ನಿರ್ಮಾಣ ಕಾರ್ಯ ನಡೆದಿದ್ದು. ಪಾಳೆಕಟ್ಟೆ ಪರಿಸರದಲ್ಲಿನ ಅತ್ಯಂತ ಹಳೆಯ ಬಸ್ಸು ನಿಲ್ದಾಣವಾಗಿದ್ದು ಮಳೆಗಾಲದ ಸಮಯದಲ್ಲಿ ಮಳೆಯ ನೀರು ಸೋರುತಿದ್ದು, ಅಪಾಯದ ಅಂಚಿನಲ್ಲಿತ್ತು. ಇದನ್ನು ಗಮನಿಸಿ ಅನುದಾನದ ಮೂಲಕ ಹೊಸ ಬಸ್ಸು ನಿಲ್ದಾಣಕ್ಕೆ ಗುದ್ದಲಿ ಪೂಜೆ ನಡೆಸಲಾಗಿದೆ ಎಂದರು.

ಮೂಕಾಂಬಿಕಾ ಭಜನಾ ಮಂದಿರದ ಅಧ್ಯಕ್ಷರಾದ ಹರೀಶ್, ದಿನೇಶ್, ರವಿ, ಶಂಭು ಮಾಸ್ಟರ್, ಸುಂದರ್ ಜಲಶಾಂತಿ, ಉಮೇಶ್ ರತ್ನಾಕರ್, ಯಶೋಧ ರಾಜೇಂದ್ರ, ಅಶೋಕ್ ಶೆಟ್ಟಿಗಾರ್, ಪ್ರಭಾತ್, ವಿನಯ್ ಗರ್ಡೆ ಮುಂತಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!