Wednesday, July 29, 2026
Wednesday, July 29, 2026

ಪೆರ್ಡೂರು: ಕೊರಗ ಸಮುದಾಯದ ಕಾಲನಿಗೆ ಶಾಸಕರ ಭೇಟಿ

ಪೆರ್ಡೂರು: ಕೊರಗ ಸಮುದಾಯದ ಕಾಲನಿಗೆ ಶಾಸಕರ ಭೇಟಿ

Date:

ಪೆರ್ಡೂರು, ಜ.22: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಂಡಿ ಕೊರಗರ ಕಾಲೋನಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ನೀಡಿದರು. ಕೊರಗ ಸಮುದಾಯದವರ ಮೂಲಭೂತ ಸೌಕರ್ಯಗಳಾದ ವಸತಿ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಇತರೆ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಯಿತು.

ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ ತುಕಾರಾಮ್ ನಾಯಕ್, ಸಚಿನ್ ಪೂಜಾರಿ, ಪೆರ್ಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್ ಸೆರ್ವೇಗಾರ್, ಕೊರಗ ಮುಖಂಡರಾದ ಬೊಗ್ರ ಕೊರಗ ಹಾಗೂ ಐಟಿಡಿಪಿ ಅಧಿಕಾರಿಗಳಾದ ವಿಶ್ವನಾಥ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!