Sunday, February 23, 2025
Sunday, February 23, 2025

ಗೋವುಗಳ ಮೇಲೆ ಹಿಂಸೆ- ಶ್ರೀ ಕೃಷ್ಣ ಮಠದಲ್ಲಿ ಒಂದು ವಾರಗಳ ಕಾಲ ವಿಷ್ಣು ಸಹಸ್ರನಾಮ ಪಾರಾಯಣ, ಶಿವಪಂಚಾಕ್ಷರಿ ಜಪ, ಗೀತಾ ಪಾರಾಯಣ

ಗೋವುಗಳ ಮೇಲೆ ಹಿಂಸೆ- ಶ್ರೀ ಕೃಷ್ಣ ಮಠದಲ್ಲಿ ಒಂದು ವಾರಗಳ ಕಾಲ ವಿಷ್ಣು ಸಹಸ್ರನಾಮ ಪಾರಾಯಣ, ಶಿವಪಂಚಾಕ್ಷರಿ ಜಪ, ಗೀತಾ ಪಾರಾಯಣ

Date:

ಉಡುಪಿ, ಜ.22: ಗೋವುಗಳ ಮೇಲೆ ಭೀಭತ್ಸ ಹಿಂಸೆ, ವಧೆ, ಆಕ್ರಮಣಗಳು ಸನಾತನ ಧರ್ಮೀಯ ಶ್ರದ್ಧಾವಂತರನ್ನು ತೀವ್ರ ಸಂಕಟಕ್ಕೆ ಈಡು ಮಾಡಿದ್ದು ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭಗವಂತನಿಗೆ ಶರಣಾಗಬೇಕು ಎಂದು ಕರೆ ಕೊಟ್ಟಿರುವ ಪೇಜಾವರ ಶ್ರೀಗಳ ಅಭಿಮತದಂತೆ ಪರ್ಯಾಯ ಶ್ರೀ ಪುತ್ತಿಗೆ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಜನವರಿ 23 ರಿಂದ ಒಂದು ವಾರಗಳ ಕಾಲ ವಿಶೇಷ ವಿಷ್ಣು ಸಹಸ್ರನಾಮ ಪಾರಾಯಣ, ಶಿವಪಂಚಾಕ್ಷರಿ ಜಪ ಮತ್ತು ತತ್ಸಂಬಂಧಿ ಹೋಮಗಳು, ಮಾತೆಯರಿಂದ ಗೀತಾ ಪಾರಾಯಣ ನಡೆಯಲಿವೆ. ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!