Monday, February 24, 2025
Monday, February 24, 2025

ಗಂಗೊಳ್ಳಿ: ಗೋ ಕಳವು ಪ್ರಕರಣ

ಗಂಗೊಳ್ಳಿ: ಗೋ ಕಳವು ಪ್ರಕರಣ

Date:

ಗಂಗೊಳ್ಳಿ: ಕುಂದಾಪುರದ ಆಲೂರು ಗ್ರಾಮದ ಅಶ್ವತ್ ಎಂಬವರ ಮನೆಯ ಮಲನಾಡು ಗಿಡ್ಡ ದೇಶಿ ತಳಿಯ ಗಂಡು ಕರು ರಾತ್ರಿ ಅಂಗಡಿಯ ಮುಂದೆ ಮಲಗಿರುವುದನ್ನು ನೋಡಿದ್ದು ಬೆಳಿಗ್ಗೆ ಕರು ಇಲ್ಲದೇ ಇರುವುದನ್ನು ನೋಡಿ ಅಲ್ಲೇ ಪಕ್ಕದಲ್ಲಿದ್ದವರ ಬಳಿ ವಿಚಾರಿಸಿದಾಗ ಬೆಳಗಿನ ಜಾವ 3:00 ಗಂಟೆಯಿಂದ 3:30 ಗಂಟೆ ಮಧ್ಯಾವಧಿಯಲ್ಲಿ ಅಪರಿಚಿತರು ಬಿಳಿ ಬಣ್ಣದ ಕಾರಿನಲ್ಲಿ ಬಂದು ಕರುವನ್ನು ಕಾರಿನಲ್ಲಿ ತುಂಬಿಕೊಂಡು ಹೋಗಿರುವುದಾಗಿ ತಿಳಿಸಿರುತ್ತಾರೆ.

ದನವನ್ನು ಮಾಂಸ ಮಾಡಿ ತಿನ್ನುವ ಉದ್ದೇಶದಿಂದ ಕಳವು ಮಾಡಿರುವುದಾಗಿದೆ ಎಂಬುದಾಗಿ ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!