Tuesday, July 28, 2026
Tuesday, July 28, 2026

ಶ್ರೀ ಕೃಷ್ಣ ಮಠಕ್ಕೆ ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶರ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶರ ಭೇಟಿ

Date:

ಉಡುಪಿ, ಜ.28: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶರಾದ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದರು ಭೇಟಿ ನೀಡಿ ದೇವರ ದರ್ಶನ ಪಡೆದರು. ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರು ಸೋಸಲೆ ಶ್ರೀಪಾದರನ್ನು ಸ್ವಾಗತಿಸಿ ದೇವರ ದರ್ಶನ ಮಾಡಿಸಿದರು. ಶ್ರೀಪಾದರಿಗೆ ಪರ್ಯಾಯ ಮಠದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಪುತ್ತಿಗೆ ಶ್ರೀಪಾದರು ವಿಶ್ವ ಗೀತಾ ಪರ್ಯಾಯದಲ್ಲಿ ಭಗವದ್ಗೀತೆಯ ವ್ಯಾಪಕ ಪ್ರಚಾರ ಮಾಡುತ್ತಿರುವ ಬಗ್ಗೆ ವ್ಯಾಸರಾಯ ಸ್ವಾಮಿಗಳು ಸಂತಸ ವ್ಯಕ್ತಪಡಿಸಿದರು. ಮತ್ತೊಮ್ಮ ಸಂಸ್ಥಾನ ಪೂಜೆ ಹಾಗೂ ಉಪನ್ಯಾಸಗಳನ್ನು ನಡೆಸಲು ಬರುವಂತೆ ಪರ್ಯಾಯ ಶ್ರೀಪಾದರು ಆಹ್ವಾನ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!