Tuesday, July 28, 2026
Tuesday, July 28, 2026

ಆನಂದೋತ್ಸವ ಸಂಪನ್ನ

ಆನಂದೋತ್ಸವ ಸಂಪನ್ನ

Date:

ಕೋಟ, ಜ.28: ಗೀತಾನಂದ ಫೌಂಡೇಶನ್ ಮತ್ತು ಜನತಾ ಫಿಶ್ ಮೀಲ್ ಸಂಸ್ಥೆಯ ಜಂಟಿ ಆಯೋಜನೆಯಲ್ಲಿ ಆರ್ಟ್ ಆಪ್ ಲೀವಿಂಗ್ ನ ರವಿಶಂಕರ್ ಗುರೂಜಿ ಅವರ 6 ದಿನಗಳ ಆನಂದೋತ್ಸವ ಶಿಬಿರ (ಸುದರ್ಶನ ಕ್ರೀಯಾ ಯೋಗ) ಸರಕಾರಿ ಸಂಯುಕ್ತ ಪ್ರೌಢಶಾಲೆಯ ಕೆ.ಸಿ ಕುಂದರ್ ಸ್ಮಾರಕ ಸಭಾಭವನದಲ್ಲಿ ಸಂಪನ್ನಗೊಂಡಿತು. ಸಂಸ್ಥೆಯ ಸಿಬ್ಬಂದಿಗಳು ಮತ್ತು ಸ್ಥಳೀಯರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು. ಆರ್ಟ್ ಆಫ್ ಲೀವಿಂಗ್ ನ ತರಬೇತುದಾರರಾದ ದಿನೇಶ ಗುರೂಜಿ ಮತ್ತು ಆನಂದ ಕೊಟೇಶ್ವರ ಮಾರ್ಗದರ್ಶನ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!