Monday, February 24, 2025
Monday, February 24, 2025

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ- ನಾಗಮಂಡಲೋತ್ಸವ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ- ನಾಗಮಂಡಲೋತ್ಸವ

Date:

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಬ್ರಹ್ಮಕಲಶ ಪುಣ್ಯೋತ್ಸವದ ಅಂಗವಾಗಿ ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ ಪೂಜೆ, ಪಂಚ ಸಹಸ್ರ ಯಾಗ, 108 ಕಲಶಾಭಿಷೇಕ, ನಾಗಮಂಡಲ ಸೇವೆ ಅದ್ದೂರಿಯಾಗಿ ನಡೆಯಿತು.

ದೇವಳದ ತಂತ್ರಿಗಳಾದ ರಾಘವೇಂದ್ರ ತಂತ್ರಿ ಹಾಗೂ ಅರ್ಚಕರಾದ ನರಸಿಂಹ ಉಪಾಧ್ಯ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು.

ನಾಗಪಾತ್ರಿ ಕಲಂಗಳ ರಾಮಚಂದ್ರ ಕುಂಜಿತ್ತಯ, ಕೃಷ್ಣಪ್ರಸಾದ ವೈದ್ಯ, ಬಾಲಕೃಷ್ಣ ವೈದ್ಯ, ನಟರಾಜ್ ವೈದ್ಯ ತಂಡದವರು ನಾಗಮಂಡಲೋತ್ಸವದಲ್ಲಿ ಸಹಕರಿಸಿದರು.

ಬ್ರಹ್ಮಕಲಶ ಪುಣ್ಯೋತ್ಸವ ಸಮಿತಿ ಗೌರವಾಧ್ಯಕ್ಷರಾದ ನಾಡೋಜ ಡಾ. ಜಿ ಶಂಕರ್, ಶಾಸಕ ಲಾಲಾಜಿ ಆರ್ ಮೆಂಡನ್, ಜಯ ಸಿ ಕೋಟ್ಯಾನ್, ಗುಂಡು ಬಿ. ಅಮೀನ್, ಯಶ್ಪಾಲ್ ಸುವರ್ಣ, ಯು.ಆರ್. ಸಭಾಪತಿ, ವಾಸುದೇವ ಸಾಲ್ಯಾನ್, ಸುಭಾಶ್ಚಂದ್ರ ಕಾಂಚನ್, ಶಂಕರ್ ಸಾಲ್ಯಾನ್, ಭುವನೇಂದ್ರ ಕಿದಿಯೂರು, ಹರಿಯಪ್ಪ ಕೋಟ್ಯಾನ್, ಸತೀಶ್ ಅಮೀನ್, ನಾರಾಯಣ ಸಿ ಕರ್ಕೇರ, ಸುಧಾಕರ ಕುಂದರ್, ವಿನಯ್ ಕರ್ಕೇರ ಮಲ್ಪೆ, ಶಿವಕುಮಾರ್ ಎರ್ಮಾಳ್, ಭರತ್ ಎರ್ಮಾಳ್, ಮೋಹನ್ ಕರ್ಕೇರ ತೋನ್ಸೆ, ಬಿ.ಜೆ. ಶ್ರೀಯಾನ್ ಕುಳೂರು, ಅಪ್ಪಿ ಎಸ್ ಸಾಲ್ಯಾನ್ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!